ವಾರ್ತಾ ಇಲಾಖೆ ವಾಹನಕ್ಕೆ ಚಾಲನೆ

ವಾರ್ತಾ ಇಲಾಖೆ ವಾಹನಕ್ಕೆ ಚಾಲನೆ


ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ   ಜಿಲ್ಲೆಯ ಪತ್ರಕರ್ತರ ಪ್ರವಾಸದ ಅನುಕೂಲಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೆಯಾದ ಹೊಸ ಪತ್ರಿಕಾ ವಾಹನಕ್ಕೆ  ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ  ನಗರದ ಸುಲ್ತಾನ್ ಬತ್ತೇರಿಯಲ್ಲಿ ಹಸಿರು ನಿಶಾನೆ ತೋರಿದರು. 

ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,  ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ,   ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article