ಶ್ರೀ ಅಮೃತೇಶ್ವರಿ ರಿಕ್ಷಾ ಚಾಲಕರು ಮತ್ತು ಮಾಲಕರು ಸಂಘದ ಅಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಆಯ್ಕೆ
Wednesday, August 19, 2026
ಕೋಟ: ಶ್ರೀ ಅಮೃತೇಶ್ವರಿ ರಿಕ್ಷಾ ಚಾಲಕರು ಮತ್ತು ಮಾಲಕರು-ಕೋಟ ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.16 ರಂದು ನಡೆಯಿತು.
ಈ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಪಡುಕರೆ, ಗೌರವ ಅಧ್ಯಕ್ಷರಾಗಿ ದಿನೇಶ್ ಗಾಣಿಗ, ಉಪಾಧ್ಯಕ್ಷರಾಗಿ ರಾಘವೇಂದ್ರ ಸಾಲಿಯಾನ್, ಕಾರ್ಯದರ್ಶಿಯಾಗಿ ಸಂದೀಪ್ ಕದ್ರಿಕಟ್ಟು, ಜೊತೆ ಕಾರ್ಯದರ್ಶಿಯಾಗಿ ತಾರಾನಾಥ, ಖಜಾಂಚಿಯಾಗಿ ದಿನೇಶ್ ಅವರನ್ನು ಆಯ್ಕೆ ಮಾಡಲಾಯಿತು.