ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ


ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.

ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 14,278 ಕೆ.ಜಿ., ಪಡಿಕಾಳು: 2855 ಕೆ.ಜಿ., ಮೆಣಸು: 1142ಕೆ.ಜಿ., ಉಪ್ಪು: 2855 ಕೆ.ಜಿ., ತೆಂಗಿನ ಎಣ್ಣೆ: 4459 ಲೀ.,

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article