Trending News
Loading...

ವೃದ್ಧಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಾಳ ವಲಯದ ನಾವೂರು ಶೌರ್ಯ ಘಟಕ ವತಿಯಿಂದ ವೃದ್ಧ ಮಹಿಳೆ ಪೂವಕ್ಕ ಅವರಿಗೆ ಶೌಚಾಲಯ ನಿರ್ಮಿಸಿ ಹಸ್ತಾಂತ...

New Posts Content

ವೃದ್ಧಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಾಳ ವಲಯದ ನಾವೂರು ಶೌರ್ಯ ಘಟಕ ವತಿಯಿಂದ ವೃದ್ಧ ಮಹಿಳೆ ಪೂವಕ್ಕ ಅವರಿಗೆ ಶೌಚಾಲಯ ನಿರ್ಮಿಸಿ ಹಸ್ತಾಂತ...

ದ್ವೇಷ ಭಾಷಣ ಕಾನೂನು ಸ್ವಾಗತರ್ಹ: ವೆಲ್ಫೇರ್ ಪಾರ್ಟಿ

ಮಂಗಳೂರು: ರಾಜ್ಯ ಸರ್ಕಾರ ದ್ವೇಷ ಭಾಷಣ ತಡೆಯಲು ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ’ ವಿಧಾನಸಭೆಯಲ್ಲಿ ಮಂಡಿಸಿದ್ದು ಸ್ವಾಗತಾರ್ಹವಾಗಿದೆ...

ಸೈಬರ್ ವಂಚನೆಯ ಬಗ್ಗೆ ಜಾಗೃತರಾಗಿರಬೇಕು: ನಜ್ಮಾ ಫಾರೂಕಿ

ಮಂಗಳೂರು: ‘ಇಂದು ಅಪರಾಧ ಕೃತ್ಯಗಳ ಸ್ವರೂಪ ಬದಲಾಗುತ್ತಿದೆ. ಇಂದಿನ ಯುವಜನತೆ  ಮಾದಕ ವಸ್ತು ಸೇವನೆ, ಸೈಬರ್ ಕ್ರೈಂ, ಅತ್ಯಾಚಾರದಂತ ಕ್ರಿಮಿನಲ್ ಕೃತ್ಯಗಳಲ್ಲಿ ಹೆಚ್ಚಾಗಿ ಶ...

ಡಿ.16 ರಂದು ವಿಜಯ್ ದಿವಸ್ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಡಿ.16ರಂದು ಕದ್ರಿ ಯುದ್ಧ ಸ್ಮಾರಕದಲ್ಲಿ ವಿಜಯ್ ದಿವಸ್ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಸೈನಿಕರ ಸಂಘದ...

ಬಂಟ್ವಾಳದಲ್ಲಿ ಲೋಕಅದಾಲತ್ 6587 ಪ್ರಕರಣಗಳು ಇತ್ಯರ್ಥ

ಬಂಟ್ವಾಳ: ರಾಜ್ಯ ಹಾಗೂ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯದಲ್ಲಿ ಶನಿವಾರ ...

ಡ್ರಗ್ಸ್ ಹೊಂದಿದ್ದ ಕಾಸರಗೋಡು ನಿವಾಸಿ ಬಂಧನ

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ನೆಹರೂನಗರ ಅಂಡರ್ ಪಾಸ್ ಬಳಿ ವ್ಯಕ್ತಿಯೊಬ್ಬ ಮಾದಕ ದ್ರವ್ಯ ಸಹಿತ ಬಂಟ್ವಾಳ ನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಬಂಟ್ವಾಳ ನಗರ...

ಯುವಕ ಆತ್ಮಹತ್ಯೆ

ಮಂಗಳೂರು: ಯುವಕನೊಬ್ಬ ಮನೆ ಪಕ್ಕದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲ್ ನ ಕೊಡಕ್ಕಲ್ ಎಂಬಲ್ಲಿ ನಡೆದಿದೆ. ಶ್ರವಣ್ ರಾಜ್ ಕಂಬ್ಳಿ (2...

‘ಎಸ್‌ಐಟಿ ವರದಿ ಕೈ ಸೇರಿಲ್ಲ’: ಜಯಂತ್ ಟಿ.

ಬೆಳ್ತಂಗಡಿ: ಎಸ್‌ಐಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ವರದಿ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದರೂ, ಅದು ಇನ್ನೂ ಕೈ ಸೇರಿಲ್ಲ ಎಂದು ಹೋರಾಟಗಾರ ಜಯಂತ್ ಟಿ.ಹ...

ಮೈಸೂರು ಅಪಘಾತ: ಸುಳ್ಯದ ಯುವಕ ಸಾವು

ಮಂಗಳೂರು: ಮೈಸೂರು ಬಳಿಯ ಮಳವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಳ್ಯದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪ...

ಮಹಿಳೆ ಆತ್ಮಹತ್ಯೆ

ಮಂಜೇಶ್ವರ: ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಉಪ್ಪಳ ಸೋಂಕಾಲು ಎಂಬಲ್ಲಿ ನಡೆದಿದೆ.  ಸೋಂಕಾಲು ಕೊಡಂಗೆ ರಸ್ತೆಯ ಮೊಯ್ದೀನ್ ಸವಾದ್ ರವರ ...

ಗೋ ಕಡಿದು ಹತ್ಯೆ: ಆಕ್ರೋಶ

ಮಂಗಳೂರು: ಬಜ್ಪೆ ಠಾಣೆ ವ್ಯಾಪ್ತಿಯ ಕೆಂಜಾರು ಬಳಿಯ ಪೊದೆಗಳ ಎಡೆಯಲ್ಲಿ ಹಲವಾರು ಗೋವುಗಳನ್ನು ಕಡಿದು ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಸ್ಥಳಕ...

ಯುಡಿಎಫ್ ಮತ್ತೆ ಅಧಿಕಾರಕ್ಕೆ

ಕಾಸರಗೋಡು: ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರದ ಗದ್ದುಗೆ ಏರಿದೆ. ನಗರಸಭೆಯಲ್ಲಿ...

ಸ್ನೇಹಾ ಸಾಧನೆ: ಕೊರಗ ಸಮುದಾಯದ ಪ್ರಥಮ ವೈದ್ಯೆ

ಮಂಗಳೂರು: ಕೊರಗ ಸಮುದಾಯದ ಪ್ರಥಮ ವೈದ್ಯೆಯಾಗಿ ಡಾ. ಕೆ. ಸ್ನೇಹ ಸಾಧನೆ ಮಾಡಿದ್ದಾರೆ. ಪರಿಶಿಷ್ಟ ಪಂಗಡ ಸಮುದಾಯದಲ್ಲಿ ಮಹತ್ವದ ಸಾಧನೆ ಮಾಡುವ ಮೂಲಕ ಕುಂದಾಪುರ ತೇಕಟ್ಟೆಯ ಉ...

ಕದ್ರಿ ಪಾರ್ಕ್‌ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ ಉದ್ಘಾಟನೆ

ಮಂಗಳೂರು: ಸಂತ ಮದರ್ ತೆರೆಸಾ ವೇದಿಕೆ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಜಂಟಿ ಆಶ್ರಯದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಸೌಹಾರ್ದ ಕ್ರಿಸ...