Trending News
Loading...

ಆರೋಗ್ಯ ಮಂತ್ರಿಗಳು ಸರಕಾರಿ ಆಸ್ಪತ್ರೆ ಬಲಪಡಿಸುವ ಕೆಲಸವನ್ನು ತನ್ನ ಕ್ಷೇತ್ರದಿಂದಲೇ ಪ್ರಾರಂಭಿಸಲಿ: ಸಂತೋಷ್ ಬಜಾಲ್

ಮಂಗಳೂರು: ಸರಕಾರದ ವೈದ್ಯಕೀಯ ಅಧಿನಿಯಮದ ಪ್ರಕಾರ ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಆರೋಗ್ಯ ಕೇಂದ್ರ, ಆಸ್ಪತ್ರೆಗಳು ಉಳ್ಳಾಲ ತಾಲೂಕಿನಲ್ಲೇ ಇಲ್ಲ‌. ಇರುವಂತಹ ಸರಕಾರಿ ಆ...

New Posts Content

ಆರೋಗ್ಯ ಮಂತ್ರಿಗಳು ಸರಕಾರಿ ಆಸ್ಪತ್ರೆ ಬಲಪಡಿಸುವ ಕೆಲಸವನ್ನು ತನ್ನ ಕ್ಷೇತ್ರದಿಂದಲೇ ಪ್ರಾರಂಭಿಸಲಿ: ಸಂತೋಷ್ ಬಜಾಲ್

ಮಂಗಳೂರು: ಸರಕಾರದ ವೈದ್ಯಕೀಯ ಅಧಿನಿಯಮದ ಪ್ರಕಾರ ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಆರೋಗ್ಯ ಕೇಂದ್ರ, ಆಸ್ಪತ್ರೆಗಳು ಉಳ್ಳಾಲ ತಾಲೂಕಿನಲ್ಲೇ ಇಲ್ಲ‌. ಇರುವಂತಹ ಸರಕಾರಿ ಆ...

ಕೆಎಸ್ ಆರ್ ಟಿಸಿ ಬಸ್ಸುಗಳಿಗೆ ತಾತ್ಕಾಲಿಕ ತಂಗುದಾಣ: ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಮೂಡುಬಿದಿರೆ: ಕೆಎಸ್ ಆರ್ ಟಿಸಿ ಬಸ್ಸುಗಳಿಗೆ ತಾತ್ಕಾಲಿಕ ತಂಗುದಾಣ ಒದಗಿಸುವ ನಿಟ್ಟಿನಲ್ಲಿ  ಪುರಸಭೆ ಮತ್ತು ಕೆಎಸ್ ಆರ್ ಟಿಸಿ ವಿಭಾಗದ ಅಧಿಕಾರಿಗಳು ಮಾಜಿ ಸಚಿವ ಕೆ. ಅಮರ...

ಜುಲೈ 1ರಂದು ಮೂಡುಬಿದಿರೆಯಲ್ಲಿ ಪತ್ರಿಕಾ ದಿನಾಚರಣೆ: ನವೀನ್ ಸುವರ್ಣರಿಗೆ ಪ್ರೆಸ್ ಕ್ಲಬ್ ಗೌರವ

ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್‌ಕ್ಲಬ್, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಭಾಗಿತ್ವದಲ್ಲಿ ಜುಲೈ 1ರಂದು ಮಧ್ಯಾಹ್ನ 3 ಗಂಟೆಗೆ ಮೂಡುಬಿದಿರೆ ...

ತೋಡು ನಿರ್ಮಾಣ: ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೆಟಿ, ಪರಿಶೀಲನೆ

ಮಂಗಳೂರು: ಪಚ್ಚನಾಡಿ ವಾರ್ಡ್‌ನ ಮುಗ್ರೋಡಿ ಪ್ರದೇಶದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಮಳೆನೀರು ಹರಿದು ಹೋಗುವ ತೋಡು ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಕಾಮಗಾರಿ ಸ್...

ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನ ಅಧ್ಯಕ್ಷರಾಗಿ ಡೆನ್ನೀಸ್ ಪಿರೇರಾ, ಕಾಯ೯ದಶಿ೯ಯಾಗಿ ಜಯಪ್ರಕಾಶ್ ಭಂಡಾರಿ ಆಯ್ಕೆ

ಮೂಡುಬಿದಿರೆ: ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನ ಅಧ್ಯಕ್ಷರಾಗಿ ಡೆನ್ನೀಸ್ ಪಿರೇರಾ, ಕಾಯ೯ದಶಿ೯ಯಾಗಿ ಜಯಪ್ರಕಾಶ್ ಭಂಡಾರಿ ಆಯ್ಕೆಯಾಗಿದ್ದಾರೆ. ಐಪಿಪಿಯಾಗಿ ಹ...

ಎಂಎಸ್‌ಎಂಐ ದೊಡ್ಡ ಚೈತನ್ಯವನ್ನೇ ನೀಡುತ್ತಿದೆ: ಎಸ್‌.ಎಸ್‌. ನಾಯಕ್‌

ಮಂಗಳೂರು: ಜಾಗತಿಕ ಅಭಿವೃದ್ಧಿ ಮತ್ತು ಆರ್ಥಿಕತೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಗಾಧ ಕೊಡುಗೆ ಮತ್ತು ಅದರ ಸಾಮಾಜಿಕ ಪ್ರಭಾವಕ್ಕೆ ಎಂಎಸ್‌ಎಂಐ ದೊಡ್ಡ ಚೈತನ್ಯ...

ಬಿಜೆಪಿ ಶಾಸಕರುಗಳು ಬೆಂಬಲ ಸೂಚನೆ: ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ದೊರೆತ ಪ್ರಮಾಣಪತ್ರ

ಮಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕೆಲವು ಶಾಸಕರು ಆಡಳಿತ ವಿರೋಧ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿರುವುದು ಬಿಜೆಪಿಯ ಆಂತರಿಕ ಅಸಮ...

ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು: ಇನಾಯತ್ ಅಲಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮಂಗಳೂರು: ಬೂತ್ ಮಟ್ಟದ ಏಜೆಂಟರು ಕೇವಲ ಪಕ್ಷದ ಕಾರ್ಯಕರ್ತರಲ್ಲ, ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು. ಮತದಾರರ ಪಟ್ಟಿಯನ್ನು ಸಮಗ್ರವಾ...

ವಾಲ್ಪಾಡಿ ಮದರಸದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ಮೂಡುಬಿದಿರೆ: ವಾಲ್ಪಾಡಿ ನೂರುಲ್ ಹುದಾ ಮದರಸದಲ್ಲಿ ಶಿಕ್ಷಕ-ರಕ್ಷಕರ ಸಂಘದ ಸಭೆಯು ಮಸೀದಿ ಕಮಿಟಿ ಅಧ್ಯಕ್ಷ ಶರೀಫ್ ಎಂ.ಎಂ. ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಿತು. ಖತೀ...

ರೆಡ್‌ಕ್ರಾಸ್‌ನಿಂದ ರಕ್ತದಾನಿಗಳಿಗೆ ಸನ್ಮಾನ

ಮಂಗಳೂರು: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಗರದ ರೆಡ್‌ಕ್ರಾಸ್ ...

ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಕ್ಕೆ ಮಾದರಿ: ಟಿ.ಎಂ. ಶಹೀದ್ ತೆಕ್ಕಿಲ್

ಮಂಗಳೂರು: ಅಭಿವೃದ್ಧಿ ಮತ್ತು ಜನಸಾಮಾನ್ಯರ ಕ್ಷೇಮದ ಬಗ್ಗೆ ಕೆಂಪೇಗೌಡರ ಚಿಂತನೆ ಮತ್ತು ಕಾಳಜಿ ಇಂದಿನ ಆಡಳಿತಗಾರರಿಗೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ...

ಆ.20 ರಂದು ವಿಶೇಷ ಓಣಂ ರೈಲು ಪ್ರಾರಂಭ

ಮಂಗಳೂರು: ಭಾರತೀಯ ರೈಲ್ವೆಯ ಭಾರತ ಗೌರವ್ ರೈಲು ಯೋಜನೆಯಡಿ ಸೌತ್ ಸ್ಟಾರ್ ರೈಲ್ ಹಾಗೂ ಟೂರ್ ಟೈಮ್ಸ್, ವಿಶೇಷ ಓಣಂ ರಜಾ ರೈಲನ್ನು ಘೋಷಿಸಿವೆ. ಈ 11 ದಿನಗಳ ಎಲ್ಲ ಸೌಲಭ್ಯಗಳ...

‘ಜನ ಸೇವೆಗಾಗಿ ಅಧಿಕಾರದ ಬಳಕೆ’: ಪಿ.ವಿ. ಮೋಹನ್

ಮಂಗಳೂರು: ಜನಸೇವೆಗೆ ಅಧಿಕಾರ ಅಗತ್ಯ. ದೊರೆತ ಅಧಿಕಾರವನ್ನು ಜನರಿಗಾಗಿ ಕೆಲಸ ಮಾಡಲು ಬಳಕೆ ಮಾಡುತ್ತೇನೆಯೇ ವಿನಾ ಸ್ವಹಿತಕ್ಕಲ್ಲ ಎಂದು ವಿಧಾನಪರಿಷತ್ತಿಗೆ ನೂತನ ಶಾಸಕರಾಗಿ...

ಅಕ್ರಮವಾಗಿ ಅಂಬರ್ ಗ್ರೀಸ್ ಮಾರಾಟ: ಇಬ್ಬರ ಸೆರೆ

ವಿಟ್ಲ: ಅಂಬರ್‌ಗ್ರೀಸ್ (ತಿಮಿಂಗಿಲ ವಾಂತಿ)ಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾ...

ಸರ್ಕಾರಿ ವೆನ್ಲಾಕ್ ಆಸ್ಪತ್ರೆ: ಸಾವಿರ ಹೃದಯ ಚಿಕಿತ್ಸೆ

ಮಂಗಳೂರು: ನಗರದ ಸರ್ಕಾರಿ ವೆನ್ಹಾಕ್ ಜಿಲ್ಲಾಸ್ಪತ್ರೆಯಲ್ಲಿ ಕೆಎಂಸಿ ಮಂಗಳೂರು ಸಹಯೋಗದೊಂದಿಗೆ ಎಂಟು ತಿಂಗಳ ಹಿಂದೆ ಆರಂಭವಾದ ಕ್ಯಾಥ್ ಲ್ಯಾಬ್‌ನಲ್ಲಿ 1 ಸಾವಿರ ಯಶಸ್ವಿ ಹೃ...

ಚಿರತೆ ಪ್ರತ್ಯಕ್ಷ: ಹಾಡುಹಗಲೇ ಕರು ಮೇಲೆ ದಾಳಿ

ಕಾರ್ಕಳ: ಕಾರ್ಕಳ ಸಮೀಪದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದಿದ್ದು, ಜೊತೆಗೆ ಹೆಬ್ರಿಯಲ್ಲಿ ಹಾಡುಹಗಲೇ ಕರು ಮೇಲೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕವನ...

ನೆಲ್ಲಿಕಾರು ಚಚ್೯ ಆವರಣದಲ್ಲಿ ಪರಿಸರ ದಿನ ಆಚರಣೆ

ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂಮೆಂಟ್ ಮತ್ತು ಸಂತ ವಿಕ್ಟರ್ ಚರ್ಚ ನೆಲ್ಲಿಕಾರು ಇದರ ವತಿಯಿಂದ ಚರ್ಚ ಆವರಣದಲ್ಲಿ ವನಮಹೋತ್ಸವ ಕಾರ್ಯ...

ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾಗಿ ಲತಾ ಮಧುಸೂದನ್

ಸುಳ್ಯ: ಸುಳ್ಯ ರೋಟರಿ ಕ್ಲಬ್‌ನ 2026-27ನೇ ಸಾಲಿನ ಅಧ್ಯಕ್ಷರಾಗಿ ಲತಾ ಮಧುಸೂದನ್ ಆಯ್ಕೆಯಾಗಿದ್ದಾರೆ.  ಕಾರ್ಯದರ್ಶಿಯಾಗಿ ಹರಿರಾಯ ಕಾಮತ್ ಹಾಗೂ ಕೋಶಾಧಿಕಾರಿಯಾಗಿ ನಳಿನಿ ...

ಚರಂಡಿಗೆ ಬಿದ್ದ ಬಸ್: ಸ್ಕೂಟರ್ ಸವಾರ ಇಂಪೋಸಿಸ್‌ನ ಉದ್ಯೋಗಿ ಸಾವು, ಸಹಸವಾರೆ ಪ್ರಾಣಾಪಾಯದಿಂದ ಪಾರು

ಉಳ್ಳಾಲ: ವಿದ್ಯಾರ್ಥಿಗಳನ್ನು ಹೊತ್ಯೊಯ್ಯುತ್ತಿದ್ದ ಖಾಸಗಿ ಇಂಜಿನಿಯರಿಂಗ್ ಕಾಲೇಜು ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಬಿದ್ದ ಪರಿಣಾಮ ಬಸ್ಸಿನಡಿಯಲ್ಲಿ ಸಿ...

ಟೋಲ್ ಶುಲ್ಕ ಪಾವತಿಸದೆ ಗೇಟ್ ತುಂಡರಿಸಿ ಪರಾರಿ: ಕೇಸು ದಾಖಲು

ಬಂಟ್ವಾಳ: ಬ್ರಹ್ಮರಕೂಟ್ಟು ಟೋಲ್ ಪ್ಲಾಝಾದಲ್ಲಿ ವಾಹನ ಚಾಲಕನೋರ್ವ ಶುಲ್ಕ ಪಾವತಿಸದೆ ಗೇಟ್ ತುಂಡರಿಸಿ ಪರಾರಿಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ...

ಆಟೋರಿಕ್ಷಾ ಕಳವು

ಬಂಟ್ವಾಳ: ಬಿ.ಸಿ. ರೋಡಿನ ಶ್ರೀ ಚಂಡಿಕಾ ಪರಮೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಲಾಗಿದ್ದ ಅಟೋ ರಿಕ್ಷಾವೊಂದನ್ನು ಕಳವುಗೈದ ಘಟನೆ ನಡೆದಿದೆ. ಅರಳ ಗ್ರಾಮದ ನಿವಾಸಿ ಭುವನೇಶ್ವ...

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಡಿಸಿಎಂ ಪರಮೇಶ್ವರ ಭೇಟಿ

ಕೊಲ್ಲೂರು: ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಉಡುಪಿ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕೊಲ್ಲೂರು ಶ್ರ...

ಕೋಮು ಸೌಹಾರ್ದತೆಗೆ ಧಕ್ಕೆ: ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆ...

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಸಂಸ್ಕೃತಿ ಸಂಭ್ರಮ-2026’ ಉದ್ಘಾಟನೆ

ಮೂಡುಬಿದಿರೆ: ಶಿಕ್ಷಣದೊಂದಿಗೆ ಸಂಸ್ಕೃತಿ, ಸಂಸ್ಕಾರ ಮತ್ತು ಉತ್ತಮ ಪರಿಸರ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಯಕ್ಷಗಾನ ಭಾಗವತ...

ಬ್ಯಾಂಕ್ ಮ್ಯಾನೇಜರ್ ಹೊಳೆಯಲ್ಲಿ ಬಿದ್ದು ಮೃತ್ಯು

ಕಾಪು: ಕೆನರಾ ಬ್ಯಾಂಕ್ ಮ್ಯಾನೇಜರ್ ಹೊಳೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಜೂ.26ರಂದು ರಾತ್ರಿ ವೇಳೆ ಉದ್ಯಾವರದಲ್ಲಿ ನಡೆದಿದೆ. ಮೃತರನ್ನು ಕೇರಳ ಮೂಲದ ಕೆನರಾ ಬ್ಯಾಂಕ್ ಕಾರ...

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪದೋನ್ನತಿಯಾದ ಮೂಡುಮಾರ್ನಾಡು ಪ್ರೌಢಶಾಲೆ ಮುಖ್ಯ ಶಿಕ್ಷಕಿ ರಾಜಶ್ರೀ ಬಿ.ಗೆ ಬೀಳ್ಕೊಡುಗೆ

ಮೂಡುಬಿದಿರೆ: ಮೂಡುಮಾರ್ನಾಡು ಪಿಎಂ ಶ್ರೀ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಡಾ. ರಾಜಶ್ರೀ ಬಿ. ಅವರು ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕ...

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಡಳಿತ ಸಿಬ್ಬಂದಿಗೆ ನಾಲ್ಕು ದಿನಗಳ ‘ಕಂಪ್ಯೂಟರೀಕೃತ ಅಕೌಂಟಿಂಗ್ ತರಬೇತಿ ಕಾರ್ಯಕ್ರಮ’

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ತನ್ನ ಆಡಳಿತ ಮಂಡಳಿ ಸಿಬ್ಬಂದಿಗಾಗಿ ಜೂ.22 ರಿಂದ ಜೂ.25 ರವರೆಗೆ ಕಾಲೇಜಿನ ಗಣಿತ ಪ್ರಯೋಗಾಲಯದಲ್ಲಿ ನಾಲ್ಕು ದಿನಗಳ...

ಸಂತ ಫಿಲೋಮಿನಾಕಾಲೇಜಿನ ದ್ವಿತೀಯ-ಚತುರ್ಥ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟ

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ-2025-26ನೇ ಶೈಕ್ಷಣಿಕ ವರ್ಷದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ...

ಸಪಳಿಗ ಯಾನೆ ಗಾಣಿಗರ ಸೇವಾ ಸಂಘದ 41ನೇ ವರ್ಷದ ಮಹಾಸಭೆ: ವಿದ್ಯಾರ್ಥಿವೇತನ-ಪುಸ್ತಕ ವಿತರಣೆ

ಮೂಡುಬಿದಿರೆ: ಜಗತ್ತು ವೇಗವಾಗಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಯುವಜನರನ್ನು ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ ಕೌಶಲಾಭಿವೃದ್ಧಿ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗ...

ಸಪಳಿಗ ಯಾನೆ ಗಾಣಿಗರ ಸೇವಾ ಸಂಘದ 41ನೇ ವರ್ಷದ ಮಹಾಸಭೆ: ವಿದ್ಯಾರ್ಥಿವೇತನ-ಪುಸ್ತಕ ವಿತರಣೆ

ಮೂಡುಬಿದಿರೆ: ಜಗತ್ತು ವೇಗವಾಗಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಯುವಜನರನ್ನು ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ ಕೌಶಲಾಭಿವೃದ್ಧಿ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗ...

ಮಾಜಿ ಆರ್‌ಎಸ್‌ಎಸ್ ಕಾರ್ಯಕರ್ತನಿಗೆ ಹಿಂದೂ ಪದ್ಧತಿಯಂತೆ ಅಂತಿಮ ಸಂಸ್ಕಾರ ನೆರವೇರಿಸಿದ ಮುಸ್ಲಿಂ ಲೀಗ್ ನಾಯಕಿ..

ಕಾಸರಗೋಡು: ರಕ್ತಸಂಬಂಧಗಳು ಮತ್ತು ಸಿದ್ಧಾಂತಗಳ ಮಿತಿಗಳನ್ನು ಮೀರಿ ಮಾನವ ಧರ್ಮವೇ ಶ್ರೇಷ್ಠ ಎಂದು ಸಾರುವ ಅಪರೂಪದ ಘಟನೆಯೊಂದು ಜಿಲ್ಲೆಯ ಮಂಜೇಶ್ವರದಲ್ಲಿ ನಡೆದಿದೆ.  ಬಾಯಿ...

ಗ್ಯಾರಂಟಿ ಭ್ರಷ್ಟಾಚಾರ: ಸಮಿತಿ ವಜಾಗೊಳಿಸಿ ಸಮಗ್ರ ತನಿಖೆ ನಡೆಸಿ, ಸತೀಶ್ ಕುಂಪಲ

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಗ್ಯಾರಂಟಿ ಸಮಿತಿಗಳು ಅವ್ಯವಹಾರ ನಡೆಸಿವೆ. ಆದ್ದರಿಂದ ಗ್ಯಾರಂಟಿ ಸಮಿತಿಗಳನ್ನು ವಜಾಗೊಳಿಸಿ...

ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕಿನ 22ನೇ ಶಾಖೆ, ಎಟಿಎಂ ಉದ್ಘಾಟನೆ

ಮಂಗಳೂರು: ಗ್ರಾಹಕರ ಸರ್ವತೋಮುಖ ಬೆಳವಣಿಗೆ, ಸಮುದಾಯದ ಅಭಿವೃದ್ಧಿ ಎಂಸಿಸಿ ಬ್ಯಾಂಕ್‌ನ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಸಿಸಿ ಬ್ಯಾಂಕ...