Trending News
Loading...

Subramanya: ಬಿಲದ್ವಾರ ಜಂಕ್ಷನ್‌ನಲ್ಲಿ ಅಪಘಾತದ ಆತಂಕ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ–ಕುಮಾರಧಾರ ಮುಖ್ಯ ರಸ್ತೆಯ ಬಿಲದ್ವಾರ ಜಂಕ್ಷನ್‌ನಲ್ಲಿ ಅಪಘಾತದ ಆತಂಕ ಹೆಚ್ಚಾಗಿದ್ದು, ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ...

New Posts Content

Subramanya: ಬಿಲದ್ವಾರ ಜಂಕ್ಷನ್‌ನಲ್ಲಿ ಅಪಘಾತದ ಆತಂಕ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ–ಕುಮಾರಧಾರ ಮುಖ್ಯ ರಸ್ತೆಯ ಬಿಲದ್ವಾರ ಜಂಕ್ಷನ್‌ನಲ್ಲಿ ಅಪಘಾತದ ಆತಂಕ ಹೆಚ್ಚಾಗಿದ್ದು, ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ...

ಉಡುಪಿ ಜಿಲ್ಲಾ ಪ್ರಥಮ ಮಹಿಳಾ ಪೈಲಟ್‌ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನ

ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಕೌಡೂರಿ ನಿವಾಸಿ ಶೈನಿ ಅಸ್ಮಾ ಸಲ್ಡಾನ ಅವರು ಪೈಲಟ್‌ ತರಬೇತಿ ಪೂರ್ಣಗೊಳಿಸಿ ಕಮರ್ಷಿಯಲ್‌ ಪೈಲಟ್‌ ಲೈಸೆನ್ಸ್‌ ಪಡೆದುಕೊಳ್ಳುವ...

ಘನತ್ಯಾಜ್ಯ ವಿಲೇವಾರಿ, ಸ್ವಚ್ಛತೆ, ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಆದ್ಯತೆ: ರಾಹುಲ್ ರತ್ನಂ ಪಾಂಡೆ ಭರವಸೆ

ಮಂಗಳೂರು: ನಗರದಲ್ಲಿ ಘನತ್ಯಾಜ್ಯ ವಿಲೇವಾರಿ, ಸ್ವಚ್ಛತೆ, ಕುಡಿಯುವ ನೀರು ಹಾಗೂ ಒಳಚರಂಡಿ ಕುರಿತಂತೆ ಸಾಕಷ್ಟುಸಮಸ್ಯೆಗಳು ಗಮನಕ್ಕೆ ಬಂದಿದ್ದು, ಆದ್ಯತೆ ನೆಲೆಯಲ್ಲಿ ಅವುಗಳ...

ಅಗತ್ಯವಿರುವಲ್ಲಿ ರಸ್ತೆ ಅಗಲೀಕರಣ: 60 ವಾರ್ಡ್‌ಗೂ ಪ್ರತಿದಿನ ನೀರು

ಮಂಗಳೂರು: ಕೆಲವೊಂದು ಪ್ರಮುಖ ರಸ್ತೆಗಳ ಅಗಲೀಕರಣ ಹಾಗೂ ಪುಟ್‌ಪಾತ್‌ಗಳ ನಿರ್ಮಾಣಕ್ಕೂ ಆದ್ಯತೆ ನೆಲೆಯಲ್ಲಿ ಕ್ರಮ ವಹಿಸಲಾಗುವುದು. ಸದ್ಯ ಪಾಲಿಕೆಯ 50 ವಾರ್ಡ್ಗಳಿಗೆ ಪ್ರತಿ...

‘ಯುವಜನತೆ ತಮ್ಮ ಕರ್ತವ್ಯವನ್ನು ಎಂದೂ ಮರೆಯಬಾರದು’: ನಳಿನ್ ಕುಮಾರ್ ಕಟೀಲು

ಮಂಗಳೂರು:  ಈ ದೇಶ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ನಮ್ಮ ಜವಾಬ್ದಾರಿಯೂ ಹೆಚ್ಚು ಇದೆ. ಯುವಜನತೆ ತಮ್ಮ ಕರ್ತವ್ಯವನ್ನು ಎಂದೂ ಮರೆಯಬಾರದು ಎಂದು ದ. ಕ. ಮಾಜಿ ...

ಎಂಆರ್‌ಪಿಎಲ್: ಸಿವಿಒ ಆಗಿ ಮೊಹಮ್ಮದ್ ಅಲಿ ಶಿಹಾಬ್ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್)ನ ಮುಖ್ಯ ಜಾಗೃತತಾ ಅಧಿಕಾರಿ (ಸಿವಿಒ)ಯಾಗಿ 2011ನೇ ಬ್ಯಾಚ್‌ನ ನಾಗಾಲ್ಯಾಂಡ್ ಕೇಡರ್ನ ಐಎ...

ಸಿಎಫ್‌ಎಎಲ್’: ವಿಶೇಷ ಗಣಿತ ಫಜಲ್ ಲೀಗ್ ಸ್ಪರ್ಧೆ

ಮಂಗಳೂರು: ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (ಸಿಎಫ್‌ಎಎಲ್) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ಸರ್ಚ್ ಫಾರ್ ದಿ ನ...

ಆ.16 ರಂದು ಪಿಲಿಕುಳದಲ್ಲಿ ‘ಆಟಿಕೂಟ’

ಮಂಗಳೂರು: ತುಳುನಾಡಿನ ವಿಶಿಷ್ಟ ಸಾಂಸ್ಕೃತಿಕ ಪರಂಪರೆ, ಜನಪದ ಆಚರಣೆಗಳು ಹಾಗೂ ಸಾಂಪ್ರದಾಯಿಕ ಆಹಾರ ಪದ್ಧತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪಿಲಿಕುಳ ...

ಕಾರ್ಮಿಕರ ಬೇಡಿಕೆ ಈಡೇರಿಸಲು ಆ.18ರಂದು ಪ್ರತಿಭಟನೆ

ಮಂಗಳೂರು: ಕಾರ್ಮಿಕರ ನ್ಯಾಯಯುತ ಹಕ್ಕುಗಳಿಗಾಗಿ ಹಾಗೂ ರಾಷ್ಟ್ರ ಮಟ್ಟದ 11 ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ನೇತೃತ್ವದಲ್ಲಿ ದೇಶವ್...

ಆ.16-18: ಸಾಹಿತ್ಯ ಕೇಂದ್ರದಿಂದ ಮೂರು ದಿನಗಳ ಪುಸ್ತಕ ಹಬ್ಬ-2026

ಮಂಗಳೂರು: ಮಂಗಳೂರಿನ ಸಾಹಿತ್ಯ ಕೇಂದ್ರದ ವತಿಯಿಂದ ಆ. 16ರಿಂದ 18ರವರೆಗೆ ಮೂರು ದಿನಗಳ ಕಾಲ ನಗರದ ಸಂಘನಿಕೇತನದ ಸಭಾಂಗಣದಲ್ಲಿ ಪುಸ್ತಕ ಹಬ್ಬ-2026 ಆಯೋಜಿಸಲಾಗಿದೆ.  ಮಂಗಳ...

ಸಮಯಪ್ರಜ್ಞೆ ಮೆರೆದು ಘಟನೆ ತಪ್ಪಿಸಿದ ಶಾಲಾ ಬಾಲಕನಿಗೆ ಮುಖ್ಯಮಂತ್ರಿಯಿಂದ ಅಭಿನಂದನೆ

ಬಂಟ್ವಾಳ: ತಾಲೂಕಿನ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕನೋರ್ವ ಬಿಸಿಯೂಟ ಕಾರ್ಮಿಕರು ಕರ್ತವ್ಯ ನಿರತರಾಗಿದ್ದ ವೇಳೆ ಅವಘಡ ನಡೆಯುವ ಆತಂಕವನ್ನು ಗಮನಿಸಿ ಸಮಯಪ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಟ್ಟುಬಿಟ್ಟು ಸುರಿದ ಸಾಧಾರಣ ಮಳೆ: ಮುಂಬರುವ ದಿನಗಳಲ್ಲಿ ತಗ್ಗಲಿದೆ ತೀವ್ರತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ದಿನವಿಡೀ ಬಿಟ್ಟುಬಿಟ್ಟು ಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಬೆಳಗಿನ ಜಾವ ಮೋಡ ಮತ್ತು ಬಿಸಿಲಿನಿಂದ ಆರಂಭವಾದ ವಾತಾವರಣ...

ಅಖಂಡ ಭಾರತ ಸಂಕಲ್ಪ ದಿನ: ಆ. 14ರಂದು ಮೂಡುಬಿದಿರೆ ವಿಹಿಂಪ -ಬಜರಂಗದಳದಿಂದ ಪಂಜಿನ ಮೆರವಣಿಗೆ

ಮೂಡುಬಿದಿರೆ: ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಮೂಡುಬಿದಿರೆ ತಾಲೂಕು ವಿಹಿಂಪ ಮತ್ತು ಬಜರಂಗದಳದಿಂದ ಶುಕ್ರವಾರ ಸಂಜೆ (ಆ. 14) 6.30ಕ್ಕೆ ಸಾವಿರ ಕಂಬದ ಬಸದಿಯಿಂದ ಮೂಡ...

ರೈಲಿಗೆ ಬಾಂಬ್ ಬೆದರಿಕೆ: ಆರೋಪಿ ಬಂಧನ

ಕಾಸರಗೋಡು: ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಬೆದರಿಕೆ ಕರೆ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಬಂಗಳಂ ನಿವಾಸಿ ರತೀಶ್...

ಮದುವೆ ನಿಶ್ಚಯವಾಗಿದ್ದ ಜೋಡಿ ಆತ್ಮಹತ್ಯೆ

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಭಾವಿ ವರನೂ ಕೇರಳದಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಡೆ...

ಮಾದಕ ವಸ್ತುಗಳ ಸೇವನೆ: ಮೂವರ ಬಂಧನ

ಉಳ್ಳಾಲ: ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ  ಮೂವರನ್ನು ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ದಾಳಿ ನ...

ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ಘಟಕ ಇದರ ಆಶ್ರಯದಲ್ಲಿ ಆ.13 ರಂದು ‘ಫಿಲೋ ಆಟಿದ ಕೂಟ’ವು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದ...

ಎತ್ತರ ಜಿಗಿತ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಮೊಹಮ್ಮದ್ ಸುಫೈಗೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ

ಪುತ್ತೂರು: ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್‌ನ ಆಶ್ರಯದಲ್ಲಿ ಆ.11 ಮತ್ತು 12 ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲ...

ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಆಹಾರ ಇಲಾಖೆ ಸೂಚನೆ

ಮಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಪಡೆಯುತ್ತಿರುವ ಫಲಾನುಭವಿಗಳ ಆಧಾರ್ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಸೆ.30 ರೊಳಗೆ ಪೂರ್ಣಗೊಳಿಸುವಂತೆ ಆಹಾರ ನಾ...

ಅಂತರ್ಜಲ ಸಂರಕ್ಷಣೆ: ಜಿಲ್ಲಾ ಮಟ್ಟದ ಕಲಾ ಚಿತ್ರ ಸ್ಪರ್ಧೆ

ಮಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ, ಇವರ ಸೂಚನೆಯಂತೆ ಜಿಲ್ಲಾ ಅಂತರ್ಜಲ ಕಛೇರಿ, ದ.ಕ. ಜಿಲ್ಲೆ ಇದರ ವತಿಯಿಂದ “ನಮ್ಮ ಭೂಮಿ- ನಮ್ಮ ನೀರು -ನಮ್ಮ...

ಒತ್ತಡ ನಿರ್ವಹಣೆ ಸಾಧ್ಯವಾಗದೇ ಮಾದಕ ವಸ್ತು ವ್ಯಸನಕ್ಕೆ ಬಲಿ: ಡಾ. ಶ್ರೀನಿಧಿ ಶೆಟ್ಟಿ

ಮಂಗಳೂರು: ಯುವ ಜನತೆ ಒತ್ತಡ ನಿವಾರಣೆ, ಸ್ನೇಹಿತರ ಒತ್ತಾಯದ ಮೇರೆಗೆ ಅಥವಾ ಭಾವನಾತ್ಮಾಕ ತೊಳಲಾಟದ ಸಂದರ್ಭಕ್ಕೆ ಗುರಿಯಾಗಿ ಮಾದಕ ವಸ್ತು ಸೇವನೆ ಆರಂಭಿಸುತ್ತಾರೆ ಎಂದು ಕೆ....

ಮಾರೂರು ಶ್ರೀ ಗೋಪಾಲ ಕೃಷ್ಣ ಕೊಡಾಮಣಿತ್ತಾಯ ದೇವಸ್ಥಾನಕ್ಕೆ ಧಮ೯ಸ್ಥಳದಿಂದ ರೂ. 5 ಲಕ್ಷ ಅನುದಾನ: ಮಂಜೂರಾತಿ ಪತ್ರ ಹಸ್ತಾಂತರ

ಮೂಡುಬಿದಿರೆ: ತಾಲೂಕಿನ ಶ್ರೀ ಗೋಪಾಲ ಕೃಷ್ಣ  ಕೊಡಾಮಣಿತ್ತಾಯ ದೇವಸ್ಥಾನ ಮಾರೂರು - ಹೊಸಂಗಡಿ  ದೇವಸ್ಥಾನದ  ಜೀರ್ಣೋದ್ಧಾರದ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧಮ...

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸAಸ್ಥೆಯಾದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ತುಳು ಅಲ್ಪಸಂಖ್ಯಾತ ಶಿಕ...

"ಹರ್ ಘರ್ ತಿರಂಗ" ಅಭಿಯಾನ ಕೈಗೊಳ್ಳುವಂತೆ ಮುಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್ ಮನವಿ

ಮೂಡುಬಿದಿರೆ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತಿಯೊಂದು ಮನೆಯ ಮೇಲೂ ತ್ರಿವಣ೯ ಧ್ವಜವನ್ನು ಹಾರಿಸಬೇಕೆಂಬ ಉದ್ದೇಶವನ್ನು ಹೊಂದಿರುವ ಭಾರತೀಯ ಜನತಾ ಪಾರ್ಟಿ, ಮುಲ್ಕಿ-ಮೂಡ...

ಅಪಾಯಕಾರಿ ಮರಗಳ ತೆರವು ಕಾರ್ಯ: ಅರಣ್ಯ ಇಲಾಖೆ ಸರ್ವೆ, ಮುದ್ರಾಡಿ ಹೆಬ್ರಿ ಸೇರಿ ಹಲವೆಡೆ ಮರಗಳ ತೆರವು ಕಾರ್ಯ

ಮರಗಳ ತೆರವಿಗೆ ಒತ್ತಾಯಿಸಿದ್ದ ಹೆಬ್ರಿ ತಾಲ್ಲೂಕು ರೆಡ್‌ ಕ್ರಾಸ್‌ ಘಟಕ: ಸಾಮಾಜಿಕ ಹೋರಾಟಗಾರರು ಕಾರ್ಕಳ: ಕಾರ್ಕಳ ಹೆಬ್ರಿಯ ಬ್ರಹ್ಮಾವರ ರಸ್ತೆಯಲ್ಲಿ ಮರ ಕಾರಿನ ಮೇಲೆ ಬಿ...

ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2026: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 04 ಕೂಟ ದಾಖಲೆಯೊಂದಿಗೆ 33 ಪದಕಗಳು

ಮೂಡುಬಿದಿರೆ:  ಬೆಂಗಳೂರಿನ ಕರ್ನಾಟಕ  ಅಥ್ಲೆಟಿಕ್ಸ್ ಸಂಸ್ಥೆ(ರಿ.)ಯ ವತಿಯಿಂದ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್...

ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ...

ಎಸ್.ಐ.ಆರ್: ಜಿಲ್ಲೆಯಲ್ಲಿ 16.45 ಲಕ್ಷ ಫಾರಂ ಡಿಜಿಟೈಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಆಗಸ್ಟ್ 12 ರವರೆಗೆ  18,03,766 ಎನ್ಯುಮರೇಶನ್ ಫಾರ...

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’

ಪುತ್ತೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ, ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ ೧೩೪ನೇ ಜನ್ಮದಿನದ ಅಂಗವಾಗಿ, ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಗ...

ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ವಿಶೇಷ ಕಾರ್ಯಾಚರಣೆ

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರದ ಉದ್ದೇ...

'ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತವು ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಅವರ ಮೇಲೆ ಹೇರಿರುವ ಜಿಲ್ಲಾ ಪ್ರವೇಶ ನಿರ್ಬಂಧಕ್ಕೆ ಖಂಡನೆ: ವಿಶ್ವ ಹಿಂದೂ ಪರಿಷದ್

ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಆಯೋಜಿಸಲಾಗುವ ‘ಅಖಂಡ ಭಾರತ ಸಂಕಲ್ಪ ದಿನ’ವು ಸಂಪೂರ್ಣವಾಗಿ ದೇಶಭಕ್ತಿಯ ಸದ್ಭಾವನೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರ...

ಪ್ಲಾಸ್ಟಿಕ್ ಧ್ವಜ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಮನವಿ

ಬಂಟ್ವಾಳ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅವಮಾನವನ್ನು ತಡೆಯಬೇಕು ಹಾಗೂ ಪ್ಲಾಸ್ಟಿಕ್ ಧ್ವಜ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈ...

ರೆಡ್‌ಕ್ರಾಸ್‌ನಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ

ಅಂಗಾಂಗ ದಾನದ ಅರಿವು ಮೂಡಿಸುವುದು ಅಗತ್ಯ: ಡಾ. ರವಿಶಂಕರ್ ಶೆಟ್ಟಿ ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ ಮತ್ತು ಯೂತ್ ರೆಡ್‌ಕ್ರಾಸ್ ಘಟಕದ ವತಿಯ...

ಸ್ವಾತಂತ್ರ್ಯೋತ್ಸವದದಂದು ತ್ರಿವಣ೯ ಬಣ್ಣಗಳಿಂದ ದೀಪಾಲಂಕಾರಗೊಳ್ಳಲಿದೆ ಮೂಡುಬಿದಿರೆಯ ಸಾವಿರ ಕಂಬದ ಬಸದಿ

ಮೂಡುಬಿದಿರೆ: ಸ್ವಾತಂತ್ರ್ಯೋತ್ಸವದ ನಿಮಿತ್ತ ಇತಿಹಾಸ ಪ್ರಸಿಧ ಸಾವಿರ ಕಂಬಗಳ ಬಸದಿಯಲ್ಲಿ  ವಿಶೇಷ ತ್ರಿವಣ೯ ಬಣ್ಣಗಳ "ವಿದ್ಯುತ್ ದೀಪಗಳ ಅಲಂಕಾರ"ವನ್ನು ಆ.15ರ...

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧಾ ಕೂಟ ಉದ್ಘಾಟನೆ

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ವಿದ್ಯಾಭಾರತಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಹಾಗೂ ಈಜು ಸ...