Trending News
Loading...

ಗ್ರಂಥಾಲಯ ನಮಗೆ ಶಿಸ್ತು ಕಲಿಸುತ್ತದೆ: ಬಿ.ಎ. ಖಾದರ್ ಷಾ

ಮಂಗಳೂರು: ಗ್ರಂಥಾಲಯ ಎಂಬುವುದು ವಿಜ್ಞಾನ. ಅದು ಕಲೆಯಲ್ಲ. ಪ್ರತಿನಿತ್ಯ ನಾವು ಗ್ರಂಥಾಲಯಕ್ಕೆ ಹೋಗುವುದರಿಂದ ಶಿಸ್ತನ್ನು ಕಲಿಸುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸ...

New Posts Content

ಗ್ರಂಥಾಲಯ ನಮಗೆ ಶಿಸ್ತು ಕಲಿಸುತ್ತದೆ: ಬಿ.ಎ. ಖಾದರ್ ಷಾ

ಮಂಗಳೂರು: ಗ್ರಂಥಾಲಯ ಎಂಬುವುದು ವಿಜ್ಞಾನ. ಅದು ಕಲೆಯಲ್ಲ. ಪ್ರತಿನಿತ್ಯ ನಾವು ಗ್ರಂಥಾಲಯಕ್ಕೆ ಹೋಗುವುದರಿಂದ ಶಿಸ್ತನ್ನು ಕಲಿಸುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸ...

ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ, ಲಕ್ಷತುಳಸೀ ಅರ್ಚನೆ

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆ.15 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.16 ರಂದು ಶ್ರೀದೇವರಿಗೆ ಲಕ್ಷ ತುಳಸೀ ಅರ್ಚನೆ...

ಡಿಜಿಟಲ್ ಯುಗದಲ್ಲೂ ಮಹತ್ವ ಕಳೆದುಕೊಳ್ಳದ ಗ್ರಂಥಾಲಯ: ವಾಮನ ಕುದ್ರೋಳಿ

ಮಂಗಳೂರು: ಡಿಜಿಟಲ್ ಯುಗದಲ್ಲೂ ತನ್ನ ಮಹತ್ವವನ್ನು ಗ್ರಂಥಾಲಯ ಕಳೆದುಕೊಳ್ಳದೇ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಗ್ರಂಥಾಲಯದ ನಿ...

ಬೈಕ್ ಅಪಘಾತ: ಚಿಕಿತ್ಸೆ ಫಲಿಸದೇ ಗಾಯಳು ಶಿಕ್ಷಕ ಸಾವು

ಕುಂದಾಪುರ: ಬೈಕ್ ಹಾಗೂ ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆ ಸೇರಿದ್ದ ಬೈಕ್ ಸವಾರ ಕೋಟ ಮಣೂರು ಪಡುಕರೆ ನಿವಾಸಿ ಶಿಕ್ಷಕ ಸಂತೋಷ ಚಿಕಿತ್ಸೆ ಫಲಿಸದೆ ಮಂ...

ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕಾರ್ಯಪಡೆಯಾಗಿ ಕಾರ್ಯನಿರ್ವಹಿಸುತ್ತಿರುವಂತೆ ಭಾಸವಾಗುತ್ತಿದೆ: ಶಾಸಕ ಕಾಮತ್

ಮಂಗಳೂರು: ದ.ಕ. ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಅಸ್ಥಿತ್ವಕ್ಕೆ ತಂದಿರುವ ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕ...

ಆ.16 ರಂದು ಬೆದ್ರದ ಕೃಷ್ಣೋತ್ಸವ-2025: ಡಾ. ಎಂ. ಮೋಹನ ಆಳ್ವರಿಗೆ ಪ್ರಶಸ್ತಿ

ಮೂಡುಬಿದಿರೆ: ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಳದ 109ನೇ ವರ್ಷದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ ಆಶ್ರಯದಲ್ಲಿ ಬೆದ್ರದ ಕೃಷ್ಣೋತ್ಸವ 2025 ಕಾರ...

ಕಳಕೊಂಡ ಚಿನ್ನವನ್ನು 65 ಗಂಟೆಯಲ್ಲಿ ಪತ್ತೆ ಮಾಡಿದ ಮೂಡುಬಿದಿರೆ ಪೊಲೀಸರು: ಹಸ್ತಾಂತರ

ಮೂಡುಬಿದಿರೆ: ಆ.8 ರಂದು ಮಹಿಳೆಯೋವ೯ರು ಪಸ್ ೯ ಸಹಿತ 72 ಗ್ರಾಂ ಚಿನ್ನವನ್ನು ಕಳೆದುಕೊಂಡಿದ್ದು ಅದನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ನೇತೃತ್ವದ ತಂಡ...

ಆರೋಗ್ಯ ಸ್ಥಿರತೆಯನ್ನು ಕಾಪಾಡಿಕೊಳ್ಳಲು ವರ್ಣ ಚಿಕಿತ್ಸೆ: ಗೋಪಾಲಕೃಷ್ಣ ದೇಲಂಪಾಡಿ

ಮಂಗಳೂರು: ಬಣ್ಣಗಳು ನಮ್ಮ ದೈಹಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ನೆಲೆಯಲ್ಲಿ ಮುಖ್ಯವಾಗಿ ಕಾರ್ಯನಿರ್ವಹಿಸುತ್ತವೆ. ಕಣ್ಣಿನಿಂದಷ್ಟೇ ಕಾಣಬಹುದಾದ ಬಣ್ಣಗಳನ್ನು ಚರ್ಮ, ಮನ...

34 ವರ್ಷಗಳ ಬಳಿಕ ಜೊತೆ ಸೇರಿದ ಬಿಎಸ್ಸಿ ವಿದ್ಯಾರ್ಥಿಗಳು

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಪದವಿ ಕಾಲೇಜ್‌ನಲ್ಲಿ 1991ರಲ್ಲಿ ಬಿಎಸ್ಸಿ ಪದವಿ ಪಡೆದ ವಿದ್ಯಾರ್ಥಿಗಳು ಭಾನುವಾರ ಕಾಲೇಜ್‌ನಲ್ಲಿ ಮತ್ತೊಮ್ಮೆ ಜೊತೆ ಸೇರಿ ಕುಶಲೋಪ...

ಮತ್ತೆ ಮುನ್ನೆಲೆಗೆ ಬಂದ ಪದ್ಮಲತಾ ಪ್ರಕರಣ: ಎಸ್‌ಐಟಿಗೆ ದೂರು

ಮಂಗಳೂರು: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳ (ಎ...

ಗಣೇಶ ಚತುರ್ಥಿ: ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ

ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯ...

ಧರ್ಮಸ್ಥಳ ಪ್ರಕರಣ: 13ನೇ ಸ್ಥಳದ ರಹಸ್ಯ ಬೇಧಿಸಲು ಜಿ.ಪಿ.ಆರ್. ತಂತ್ರಜ್ಞಾನ ಬಳಕೆಗೆ ಮುಂದಾದ ಎಸ್‌ಐಟಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳ (...

ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗಿಲ್ಲ: ಸಂಸದ ಕ್ಯಾ. ಚೌಟ ಕಳವಳ

ಮಂಗಳೂರು: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ...

ಮೂಡುಬಿದಿರೆ ತುಳು ಕೂಟದಿಂದ "ಆಟಿಡೊಂಜಿ ದಿನ"

ಮೂಡುಬಿದಿರೆ: ತುಳುಕೂಟ (ರಿ.) ಬೆದ್ರ ಇದರ ಆಶ್ರಯದಲ್ಲಿ ತುಳುವರ ಬದುಕಿನ ವಿಶೇಷತೆಯನ್ನು ತಿಳಿಸುವ ವಿಶೇಷ ಕಾಯ೯ಕ್ರಮ "ಆಟಿಡೊಂಜಿ ದಿನ" ಕಾಯ೯ಕ್ರಮವು ಮೂಡುಬಿದ...

ಈಜು ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಶಕ್ತಿ ವಿದ್ಯಾಸಂಸ್ಥೆ, ಮಂಗಳೂರು ಇದರ ಸಹಾಯೋಗದೊಂದಿಗೆ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿರ ವಿಭಾಗದಲ್ಲಿ ಕ...

ಅಂದು ಕನ್ಯಾಡಿಯಲ್ಲಿ ಧರ್ಮಸ್ಥಳವನ್ನು ಮುಜರಾಯಿ ಮಾಡುತ್ತೇನೆ ಎಂದು ಬೊಬ್ಬಿರಿಸಿ ಸೋತ ಪೂಜಾರಿಗೆ ಏಕೆ ಶವರಾಜಕೀಯ

ಮಂಗಳೂರು: ಧರ್ಮಸ್ಥಳ ಶವ ಶೋಧ ಕ್ಲೈಮ್ಯಾಕ್ಸ್‌ಗೆ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಬಿ. ಜನಾರ್ಧನ ಪೂಜಾರಿ ಅವರು ಪ್ರವೇಶ ಪಡೆದಿದ್ದಾರೆ. ಪೂಜಾರಿ...

ಅನರ್ಘ್ಯ ಎ.ಆರ್. ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಶಕ್ತಿ ವಿದ್ಯಾಸಂಸ್ಥೆ, ಮಂಗಳೂರು ಇದರ ಸಹಯೋಗದೊಂದಿಗೆ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿರ ವಿಭಾಗದಲ್ಲಿ ಕಲ...

ಡಾ. ಸಿಂಧು ಕಲಾ ಮೇಲಾಯುಧಂ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ

ಮಂಗಳೂರು: ಅಖಿಲ ಭಾರತ ಅರಿವಳಿಕೆ ಶಾಸ್ತ್ರ ಸಂಘದ ಬಳ್ಳಾರಿ ಘಟಕದವರು ಪ್ರಾಯೋಜಿಸಿದ ‘ಟ್ರೈನಿ ಟ್ಯಾಲೆಂಟ್’ ಎಂಬ ಸ್ಪರ್ಧೆಯಲ್ಲಿ ಡಾ. ಸಿಂಧುಕಲಾ ಮೇಲಾಯುಧಂ ಅವರು ಮೂರನೇ ಸ್...

ಡಾ. ಮೌನಿಕಾ ದೇವಿಯವರಿಗೆ ರಾಜ್ಯಮಟ್ಟದ ಪ್ರಬಂಧ ಮಂಡನೆಯಲ್ಲಿ ಎರಡನೇ ಸ್ಥಾನ

ಮಂಗಳೂರು: ಅಖಿಲ ಕರ್ನಾಟಕ ಅರಿವಳಿಕಾ ಶಾಸ್ತ್ರಜ್ಞರ ವಾರ್ಷಿಕ ಸಮಾವೇಶ, ‘ಇಸಾಕಾನ್ ಕರ್ನಾಟಕ-2025 ಮಂಗಳೂರು’ ಆ.8 ರಿಂದ 10 ರವರೆಗೆ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯಿ...

ಡಾ. ಗಾಯತ್ರಿ ಪಾಟೀಲ್ ಅವರಿಗೆ ರಾಜ್ಯಮಟ್ಟದ ಪ್ರಬಂಧ ಮಂಡನೆಯಲ್ಲಿ ಮೂರನೇ ಸ್ಥಾನ

ಮಂಗಳೂರು: ಅಖಿಲ ಕರ್ನಾಟಕ ಅರಿವಳಿಕಾ ಶಾಸ್ತ್ರಜ್ಞರ ವಾರ್ಷಿಕ ಸಮಾವೇಶ ‘ಇಸಾಕಾನ್ ಕರ್ನಾಟಕ 2025 ಮಂಗಳೂರು’ ಆ.8 ರಿಂದ 10 ರವರೆಗೆ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯಿತ...

ಅಕ್ರಮ ಗೋವಧಾ ಕೇಂದ್ರಕ್ಕೆ ಪೊಲೀಸ್ ದಾಳಿ

ಬಂಟ್ವಾಳ: ತಾಲೂಕಿನ ಮಾರಿಪಳ್ಳ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋವಧಾ ಕೇಂದ್ರಕ್ಕೆ ಭಾನುವಾರ ಬಂಟ್ವಾಳ ಗ್ರಾಮಾಂತರ ಪೊಲೀಸರು  ದಾಳಿ ನಡೆಸಿದ್ದಾರೆ. ...

ಕಡಬ ಪಟ್ಟಣ ಪಂಚಾಯತ್: 32 ಅಭ್ಯರ್ಥಿಗಳು ಕಣದಲ್ಲಿ

ಕಡಬ: ಕಡಬ ಪಟ್ಟಣಪಂಚಾಯಿತಿಗೆ ಆಗಸ್ಟ್ 17 ರಂದು ಪ್ರಥಮ ಬಾರಿ ನಡೆಯಲಿರುವ ಚುನಾವಣೆಗೆ ಗುರುವಾರ ನಾಮಪತ್ರ ಪರಿಶೀಲನೆ ನಡೆದು ಶುಕ್ರವಾರ ನಾಮಪತ್ರ ವಾಪಸ್ ಪ್ರಕ್ರಿಯೆ ನಡೆಯಿ...

ಮಗು ಭಾಗ್ಯ ಪ್ರಕರಣ: ರಕ್ಷಣೆಗೆ ಸಂತ್ರಸ್ತೆ ಐಜಿಪಿಗೆ ಮನವಿ

ಮಂಗಳೂರು: ಪುತ್ತೂರು ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್‌ರ ಪುತ್ರ ಶ್ರೀಕೃಷ್ಣ ಜೆ. ರಾವ್ ಎಂಬಾತನಿಂದ ಅತ್ಯಾಚಾರ-ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿ ತನಗ...

ನಿವೃತ್ತ ಮುಖ್ಯೋಪಾಧ್ಯಾಯ, ರಂಗನಟ ಎಚ್. ಶಾಂತಿರಾಜ ಶೆಟ್ಟಿ ನಿಧನ

ಮೂಡುಬಿದಿರೆ: ಇಲ್ಲಿನ ಡಿ.ಜೆ. ಅನುದಾನಿತ ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ರಂಗ ಕಲಾವಿದ ಎಚ್. ಶಾಂತಿರಾಜ ಶೆಟ್ಟಿ (91) ಅವರು ಭಾನುವಾರ ನಿಧನ ಹೊಂದಿದರು. 19...

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ

ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿ...

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ: ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಸರ್ಕಾರದ ಗಮನ ಸೆಳೆದ...

ಪದ್ಮಲತಾ ಕೊಲೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸವಿದೆ

ಬೆಳ್ತಂಗಡಿ: ಪದ್ಮಲತಾ ಕೊಲೆಯಾಗಿ 39 ವರ್ಷಗಳು ಕಳೆದಿವೆ. ಈಗಲೂ ಸೂಕ್ತ ತನಿಖೆ ನಡೆದರೆ ಸತ್ಯ ಹೊರಬಂದು ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದು ಕೊಲೆಯಾದ ಪದ್ಮಲತಾ...

ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದ...

ರಸ್ತೆ ದುರಸ್ತಿಗೆ ಸ್ಪೀಕರ್ ಪತ್ರ

ಮಂಗಳೂರು: ಉಳ್ಳಾಲ ತಾಲೂಕಿನ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತೊಕ್ಕೊಟ್ಟಿನಿಂದ ಕುತ್ತಾರ್‌ವರೆಗಿನ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಇದನ್ನು ದುರಸ್ತಿಪಡಿ...

ಪ್ರತೀ ಮಗುವಿಗೂ ಶಿಕ್ಷಣ ಸಮಾಜದ ಕರ್ತವ್ಯ: ಜಿಲ್ಲಾಧಿಕಾರಿ ದರ್ಶನ್.ಎಚ್.ವಿ.

ಮಂಗಳೂರು: ಪ್ರತಿಯೊಂದು ಮಗುವಿಗೂ ಶಿಕ್ಷಣ ಕೊಡಿಸುವುದು ಸಮಾಜದ ಎಲ್ಲರ ಕರ್ತವ್ಯವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಹೇಳಿದ್ದಾರೆ. ನಗರದ ಜೆಪ್ಪಿನಮೊಗರ್ನ...

ರಾಜಕೇಸರಿ ಸೇವಾ ಟ್ರಸ್ಟ್‌ನಿಂದ ಭಗಿನಿ ಸಮಾಜದ ಸಹೋದರಿಯರೊಂದಿಗೆ ‘ರಕ್ಷಾಬಂಧನ ಸಂಭ್ರಮ’ ಕಾರ್ಯಕ್ರಮ

ಮಂಗಳೂರು: ರಾಜಕೇಸರಿ ಸೇವಾ ಟ್ರಸ್ಟ್ (ರಿ) ಕರ್ನಾಟಕ. ಇದರ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ 567ನೇ ಸೇವಾ ಯೋಜನೆಯ ಅಂಗವಾಗಿ ಆ.10 ರಂದು ಬೆಳಗ್ಗೆ...

ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಂಗಲ್ಲು ಒಕ್ಕೂಟದಿಂದ ಸ್ವಚ್ಛತಾ ಕಾಯ೯

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಂಗಲ್ಲು ಒಕ್ಕೂಟ ಇದರ ವತಿಯಿಂದ ದ. ಕ ಹಿರಿಯ ಪ್ರಾಥಮಿಕ ಶಾಲೆ ಕೊಡಂಗಲ್ಲು  ಇದರ ಆವರಣದಲ್ಲಿ ಭಾನುವಾ...

ಶ್ರೀ ಧವಲಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ

ಮೂಡುಬಿದಿರೆ: ಶ್ರೀ ಧವಲಾ ಮಹಾವಿದ್ಯಾಲಯದಲ್ಲಿ 2025-26 ರ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯನ್ನು  ಡಿ.ಜೆ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸಂಚಾಲಕ  ಕೆ. ಹೇಮರಾಜ್‌ ಅವ...

ಆಗಸ್ಟ್ 15 ರಂದು ಮೂಡುಬಿದಿರೆಯಲ್ಲಿ "ಆರ್.ಎಸ್.ಎಸ್-100 : ಪಥಸಂಚಲನ" ಲೋಕಾರ್ಪಣೆ

ಮೂಡುಬಿದಿರೆ: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಗ್ಗೆ 10.30ಕ್ಕೆ “ಆರೆಸ್ಸೆಸ್ 100: ಪಥಸಂಚಲನ’ ಪುಸ್ತಕದ ಲೋಕಾರ್ಪಣಾ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರ ಸಭಾಂಗಣದಲ್ಲ...

ಬಿಲ್ಲವ ಶಕ್ತಿ ಮಾರೂರು ಇದರ ವಾಷಿ೯ಕ ಮಹಾಸಭೆ, ಆಟಿಡೊಂಜಿ ದಿನ

ಮೂಡುಬಿದಿರೆ: ಬಿಲ್ಲವ ಶಕ್ತಿ ಮಾರೂರು ಇದರ 5ನೇ ವಷ೯ದ ಮಹಾಸಭೆ, ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಆಟಿಡೊಂಜಿ ದಿನ ಕಾಯ೯ಕ್ರಮವು ಮಾರೂರು ಕುಂಟೋಡಿ ಜೈ ಭವಾನಿ ಸಭಾಂಗಣದಲ...

ಬನ್ನಡ್ಕ ರಾಘವೇಂದ್ರ ಮಠದಲ್ಲಿ ಆರಾಧನ ಮಹೋತ್ಸವ

ಮೂಡುಬಿದಿರೆ:  ಮುರಂತಕೋಡಿ ಸುಬ್ರಾಯ ಭಟ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಬನ್ನಡ್ಕ ಶ್ರೀಗುರು ರಾಘವೇಂದ್ರ ಮಠದಲ್ಲಿ ಆರಾಧನ ಮಹೋತ್ಸವದಂಗವಾಗಿ ಸೋಮವಾರ ಮ...

ಜವನೆರ್ ಬೆದ್ರದಿಂದ ಅಷ್ಟಮಿದ ಗೊಬ್ಬು

ಮೂಡುಬಿದಿರೆ: ಜವನೆರ್ ಬೆದ್ರ ಫೌಂಡೇಶನ್ (ರಿ) ವತಿಯಿಂದ   ತಾಲೂಕು ಆಡಳಿತ ಸೌಧದ ಮುಂಭಾಗ ಅಷ್ಟಮಿಯ ಗೊಬ್ಬು ಎನ್ನುವ  ಅಷ್ಟಮಿಯ ಸಾಂಪ್ರದಾಯಿಕ ಕ್ರೀಡಾಕೂಟ ನಡೆಯಿತು, ಆಳ್ವ...

ಶಾಸಕ ಕಾಮತ್ ಅವರ ಸಹಕಾರದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ಕ್ಷೇತ್ರದ 21ನೇ ಪದವು ಪಶ್ಚಿಮ ವಾರ್ಡಿನ ಶಕ್ತಿನಗರದ ನಾಲ್ಯಪದವಿನಲ್ಲಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ಸಂಪೂರ್ಣ ಸಹಕಾರದಿಂದ ನಿರ್ಮಾಣಗ...