Trending News
Loading...

‘ವೈರಲ್ ಪೋಸ್ಟ್‌ಗಳ ಬಲೆಗೆ ಬೀಳಬೇಡಿ’: ಪೊಲೀಸ್ ಆಯುಕ್ತರು

ಮಂಗಳೂರು: ಅನೇಕ ಯುವಕರು ಅಜ್ಞಾತವಾಗಿ ಸೈಬರ್ ಅಪರಾಧಗಳನ್ನು ಎಸಗುತ್ತಿದ್ದು, ಅವರ ಭವಿಷ್ಯ, ಉದ್ಯೋಗಾವಕಾಶಗಳು ಮತ್ತು ಪ್ರವಾಸ ಅವಕಾಶಗಳು ಹಾಳಾಗುತ್ತಿವೆ. ಹಾಗಾಗಿ ವೈರಲ್ ...

New Posts Content

‘ವೈರಲ್ ಪೋಸ್ಟ್‌ಗಳ ಬಲೆಗೆ ಬೀಳಬೇಡಿ’: ಪೊಲೀಸ್ ಆಯುಕ್ತರು

ಮಂಗಳೂರು: ಅನೇಕ ಯುವಕರು ಅಜ್ಞಾತವಾಗಿ ಸೈಬರ್ ಅಪರಾಧಗಳನ್ನು ಎಸಗುತ್ತಿದ್ದು, ಅವರ ಭವಿಷ್ಯ, ಉದ್ಯೋಗಾವಕಾಶಗಳು ಮತ್ತು ಪ್ರವಾಸ ಅವಕಾಶಗಳು ಹಾಳಾಗುತ್ತಿವೆ. ಹಾಗಾಗಿ ವೈರಲ್ ...

ಜಿಲ್ಲೆಯ ಪ್ರಸ್ತುತ ವಿದ್ಯಮಾನ: ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಜಿಲ್ಲಾಧಿಕಾರಿ ಸೇರಿದಂ...

ವಿಮಾನ ನಿಲ್ದಾಣ: ಅಣಕು ಕಾರ್ಯಾಚರಣೆ

ಮಂಗಳೂರು: ಭಾರತ-ಪಾಕ್ ಪ್ರತೀಕಾರದ ಸಂಘರ್ಷದ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾಕ್ ಡ್ರಿಲ್ ಕೈಗೊಳ್ಳಲಾಯಿತು. ಗೃಹ ಸಚಿವಾಲಯವು ಆದೇಶಿಸಿದ ರಾಷ್ಟ್ರೀಯ ಮಟ್ಟದ ನಾಗರಿಕ ಅಣಕು ಪ...

‘ಸೈಬರ್ ವಾರ್’ ಆತಂಕ: ತಜ್ಞರಿಂದ ಎಚ್ಚರಿಕೆ

ಮಂಗಳೂರು: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ವೈಮಾನಿಕ ದಾಳಿ ನಡೆಸಿದ ನಂತರ ಇದೀಗ ಪಾಕಿಸ್ತಾನವು ಸೈಬರ್ ವಾರ್ ನಡೆಸುವ ಆತಂಕ ಎದುರಾಗಿದೆ. ಈ ವಿಚಾರವಾಗಿ ಸೈಬ...

ಚೈತ್ರಾ ಕುಂದಾಪುರ-ಕಶ್ಯಪ್ ಕಲ್ಯಾಣೋತ್ಸವ

ಕುಂದಾಪುರ: ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಉಡುಪಿ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಮೇ 9ರಂದು ಇವರ ಮದುವೆ ಕುಂದಾಪುರದ ಕಮಲಶ...

ಸಾಸ್ತಾನ ಟೋಲ್ ಗೇಟ್ ಬಳಿ ನಿಂತಿದ್ದ ಲಾರಿಯಲ್ಲೇ ಅಸುನೀಗಿದ ಚಾಲಕ

ಕುಂದಾಪುರ: ಸಾಸ್ತಾನ ಗುಂಡ್ಮಿ ಟೋಲ್ ಗೇಟ್ ಬಳಿ ನಿಲ್ಲಿಸಿದ್ದ ಗುಜರಾತ್ ರಾಜ್ಯದ ನೋಂದಣಿ ಸಂಖ್ಯೆ ಹೊಂದಿದ್ದ ಲಾರಿಯ ಚಾಲಕ ಲಾರಿಯೊಳಗೇ ಮೃತಪಟ್ಟಿರುವ ಘಟನೆ ನಡೆದಿದೆ. ಸಾಲ...

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಗೋಡೆಯಲ್ಲಿ ಪ್ರಚೋದನಕಾರಿ ಬರಹ: ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹ ಬರೆದಿರುವ ಬಗ್ಗೆ ಕಾರ್ಕಳ ಗ್ರಾಮಾಂತ...

‘ಪಾಕಿಸ್ತಾನದ ಪಾಪದ ಕೊಡ ತುಂಬಿದೆ’: ನಳಿನ್ ಕುಮಾರ್ ಕಟೀಲ್

ಮಂಗಳೂರು: ಪಹಲ್ಗಾಮ್‌ನಲ್ಲಿ ಪ್ರವಾಸಿಗರು, ಜನಸಾಮಾನ್ಯರ ಮೇಲೆ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತ ಸೈನ್ಯ ತಕ್ಕ ಉತ್ತರ ನೀಡಿದೆ. ಪಾಕಿಸ್ತಾನದ ಪಾಪದ ಕೊಡ ತುಂಬಿದ್ದು, ಮ...

ಯಕ್ಷಗಾನಕ್ಕೂ ಬಂತು ‘ಅಪರೇಷನ್ ಸಿಂದೂರ’

ಮಂಗಳೂರು: ಹೆಮ್ಮೆಯ ಗಂಡುಕಲೆ ಯಕ್ಷಗಾನ. ಕಲಾವಿದರ ಹೆಜ್ಜೆಗಾರಿಕೆಗೆ ಭಾಗವತಿಕೆಯ ಗಾಯನಕ್ಕೆ, ಮಾತುಗಾರಿಕೆಯ ಚಾತುರ್ಯಕ್ಕೆ ಮನ ಸೋಲದವರಿಲ್ಲ. ಅಂತಹ ಗಂಡುಕಲೆ ಯಕ್ಷಗಾನ ಇದೀ...

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಸುಬ್ರಹ್ಮಣ್ಯ: ನಡುಗಲ್ಲಿನಲ್ಲಿ ಕೆಲಸಕ್ಕಿದ್ದ ಮುಳ್ಳೇರಿಯಾದ ವ್ಯಕ್ತಿಯೋರ್ವರು ಮೇ 6 ರಂದು ವಿಷ ಸೇವಿಸಿ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಲ್ಲಿದ್ದು, ಮೇ 9 ...

ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಸನ್ನಿಹಿತ

ಕುಂದಾಪುರ: ಉಡುಪಿ ಜಿಲ್ಲೆಯು ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಮರವಂತೆಯಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ಹಾಗೂ ಮಧ್ಯೆ ರಸ್ತೆಯಿದ್ದು ಇದೊಂದು ಅದ್ಭುತ ಪ್ರದೇಶ. ಇ...

ವಿದೇಶಿ ಪ್ರವಾಸಿಗರಿಂದ ಸಾವಿರ ಕಂಬದ ಬಸದಿ ದರ್ಶನ

ಮೂಡುಬಿದಿರೆ: 7ಸೀ ವಯೋಜರ್ ಹಡಗಿನಲ್ಲಿ ದ.ಕ. ಜಿಲ್ಲೆಗೆ ಬಂದ ಅಮೇರಿಕಾ ಸಹಿತ ವಿವಿಧ ದೇಶಗಳ ಪ್ರವಾಸಿಗರು ಶುಕ್ರವಾರ ಮೂಡುಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಗ...

ಮಾಡನ್ನೂರು ದರ್ಗಾ ಶರೀಫಿನಲ್ಲಿ ದೇಶದ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ

ಕಾವು ಪುತ್ತೂರು: ಇಲ್ಲಿನ ಮಾಡನ್ನೂರು ಮಸೀದಿ ಹಾಗೂ ಶಹದಾಗಳ ದರ್ಗಾ ಶರೀಫ್‌ನಲ್ಲಿ ದೇಶಕ್ಕಾಗಿ ಜೀವದ ಹಂಗು ತೊರೆದು ಹೋರಾಡುತ್ತಿರುವ ಸೈನಿಕರ ಕ್ಷೇಮಕ್ಕಾಗಿ ವಿಶೇಷ ಪ್ರಾರ್...

ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಉಳ್ಳಾಲ: ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರು...

ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ

ಉಳ್ಳಾಲ: ವ್ಯಕ್ತಿಯೊಬ್ಬ ಮನೆಯ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕುತ್ತಾರ್ ನಿವಾಸಿ ಜೀವನ್...

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎನ್‌ಐಎಗೆ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇ...

ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಸಂಕಷ್ಟಗಳಿಗೆ ಸ್ಪಂದಿಸುವುದೇ ರೆಡ್‌ಕ್ರಾಸ್ ಧ್ಯೇಯ

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಜಿಲ್ಲಾ ಘಟಕದ ವತಿಯಿಂದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಗುರುವ...

ಮಂಗಳೂರು ವಿವಿ: ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ ಉದ್ಘಾಟನೆ

ಉಳ್ಳಾಲ: ಮಹಾತ್ಮ ಗಾಂಧೀಜಿಯವರು ಭಾರತೀಯ ಸಮಾಜವನ್ನು ಬಹಳ ಹತ್ತಿರದಿಂದ ಅಧ್ಯಯನ ಮಾಡಿದವರು. ಆದ್ದರಿಂದಲೇ ಸಮಾಜ ಒಳಹುಗಳನ್ನು ಸೂಕ್ಷ್ಮವಾಗಿ ಮನಗಂಡಿದ್ದರು. ಭಾರತದ ಪರಂಪರೆ...

ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ

ಕಾರ್ಕಳ: ಭಾರತವು ವಿವಿಧತೆಯಿಂದ ಕೂಡಿದ್ದು, ವಿವಿಧತೆಯಿಂದ ಎಕತೆಗೆ ಜೋಡಿಸುವ ಕೆಲಸವನ್ನು ದಾರ್ಮಿಕ ಕೇಂದ್ರಗಳು  ವೈವಿದ್ಯಮಯಗೊಳಿಸಿವೆ ಭಾರತದ ದಾರ್ಶನಿಕ ಹಾಗೂ ಪ್ರೇಕ್ಷಣಿ...

ಸುಹಾಸ್ ಶೆಟ್ಟಿ ಸಂಘಟಿತ ಕೊಲೆ: ಎನ್‌ಐಎಗೆ ವಹಿಸಲು ಬಿಜೆಪಿ ಒತ್ತಾಯ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ  ಕೊಲೆ ಸಂಘಟಿತ , ಪೂರ್ವಯೋಜಿತ ಕೃತ್ಯವಾಗಿದ್ದು, ಈ ದುಷ್ಕೃತ್ಯದ ಹಿಂದೆ ನಿಷೇತ ಪಿಎಫ್‌ಐ ಸಂಘಟನೆಯ ಪಾತ್ರವಿದೆ. ಈ...

ಲೇಡಿಗೋಷನ್ ಆಸ್ಪತ್ರೆಯಿಂದ ಯಶಸ್ವಿ ಶಸ್ತ್ರಚಿಕಿತ್ಸೆ: ತಾಯಿ-ಮಗುವಿನ ಜೀವ ಉಳಿಸಿದ ವೈದ್ಯರು

ಮಂಗಳೂರು: 175 ವರ್ಷಗಳ ಸುಂದರ ಇತಿಹಾಸವನ್ನು ಹೊಂದಿ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಖಾಯಿಲೆಯನ್ನು ಹೊಂದ...

ವಿದ್ಯಾರ್ಥಿನಿಯಿಂದ "dikkaraoperationsindura" ದೇಶ ವಿರೋಧಿ ಇನ್ಸ್ಟಾಗ್ರಾಂ ಪೋಸ್ಟ್..!

ಮಂಗಳೂರು: ವಿದ್ಯಾರ್ಥಿನಿಯೊಬ್ಬಳು ಇನ್‌ಸ್ಟಾಗ್ರಾಂ‌ನಲ್ಲಿ "dikkaraoperationsindura" ಎಂದು ದೇಶ ವಿರೋಧಿ ಪೋಸ್ಟ್ ಹಾಕಿರುವುದು ಭಾರೀ ವಿವಾದ ಸೃಷ್ಟಿಸಿದೆ...

ಸೆ.8 ರಿಂದ 10 ರವರೆಗೆ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸೆ.8ರಿಂದ 10ರವರೆಗೆ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್‌ನ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ ...

ಎನ್‌ಐಎ ತನಿಖೆಯ ಬೇಡಿಕೆಗೆ ನನ್ನ ಅಭ್ಯಂತರವಿಲ್ಲ: ಯು.ಟಿ. ಖಾದರ್

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ನಡೆಯುತ್ತಿರುವ ತನಿಖೆ ತೃಪ್ತಿಕರವಾಗಿಲ್ಲ. ಕೃತ್ಯಕ್ಕೆ ಅಂತರರಾಷ್ಟ್ರೀಯ ಹಣ ಹರಿದಿದ್ದು, ತನಿಖೆ ಎನ...

IPL 2025: 18ನೇ ಆವೃತ್ತಿಯ ಉಳಿದ ಪಂದ್ಯಗಳು ಅಮಾನತು

ನವದೆಹಲಿ: 18ನೇ ಆವೃತ್ತಿಯ ಐಪಿಎಲ್‌ ಇನ್ನುಳಿದ ಪಂದ್ಯಗಳನ್ನು ಬಿಸಿಸಿಐ ಅಮಾನತು ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮ ಉ...

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಅಕಾಡೆಮಿಕ್ ಹಾಗೂ ಆಡಳಿತಾತ್ಮಕ ವೀಕ್ಷಣಾ ಪರಿಶೀಲನೆ’: ಕಾರ್ಯಾಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಸ್ಟಾಫ್ ಡೆವಲಪ್ಮೆಂಟ್ ಅಂಡ್ ಅಪ್ರೈಸಲ್ ಸೆಲ್ ಆಶ್ರಯದಲ್ಲಿ ‘ಅಕಾಡೆಮಿಕ್ ಮತ್ತು ಆಡಳಿತಾತ್ಮಕ ವೀಕ್ಷಣಾ ...

ಬ್ಯಾರಿ ಜನಾಂಗವನ್ನು ಅವಹೇಳನಗೈದ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್‌ನಲ್ಲಿ ಮುಖಭಂಗ: ಕೆ.ಕೆ ಶಾಹುಲ್ ಹಮೀದ್

ಮಂಗಳೂರು: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ‌ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ‌ ಬ್ಯಾರಿ ಜನಾಂಗವನ್ನು ನಿಂದಿಸಿ‌ ಕೋಮು ದ್ವೇಷ ಭಾಷಣ ...

ಭಾರತೀಯ ಸೇನೆಗೆ ಶುಭ ಹಾರೈಸಿದ ಬ್ರಹ್ಮಕುಮಾರಿ ವಿಶ್ವೇಶ್ವರಿ

ಮಂಗಳೂರು: ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಸೇನೆಯು, ಉಗ್ರರ ಮೇಲೆ ಹಾಗೂ ಅದನ್ನು ಬೆಂಬಲಿಸುವ ಪಾಕಿಸ್ತಾನ ರಾಷ್ಟ್ರದ ಮೇಲೆ ನಡೆಸಿದ ಅಪ್...

ಪಾಕಿಸ್ತಾನಕ್ಕೆ ಭಾರತದ ಪ್ರತ್ಯುತ್ತರ: ಪಾಕಿಸ್ತಾನದ ರಾಡಾರ್ ಕೇಂದ್ರ ಧ್ವಂಸ

ನವದೆಹಲಿ: ಪಾಕಿಸ್ತಾನ ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ, ಲಾಹೋರ್‌ನಲ್ಲಿರುವ ವಾಯುನೆಲೆಯ ಸಂಪರ್ಕ ವ್ಯವಸ್ಥೆಯನ್ನು ಭಾರತೀಯ ಸೇನೆ ಗುರುವಾರ ನಾಶಪಡಿಸಿದೆ. ಪಾಕಿಸ್ತಾನ ಸ...

"ಇಮ್ಯಾನುವೆಲ್" ಗೃಹ ಹಸ್ತಾಂತರ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಗಂಟಾಲ್ಕಟ್ಟೆ ಚಚ್೯ಬಳಿ ಕಳೆದ ಕೆಲವು ವರ್ಷಗಳಿಂದ  ಬಾಡಿಗೆ ಕೊಠಡಿ ಯಲ್ಲಿ ವಾಸವಾಗಿದ್ದ ಸ್ವ್ಯಾನಿ ನೊರೋನ್ಹಾ ಕುಟುಂಬಕ್ಕೆ ಸಮಾಜ ಸೇವಕ ...

ಮೇ 14 ಮತ್ತು 15 ರಂದು ಚೇಳಾರ್ ಖಂಡಿಗೆ ಜಾತ್ರೆ: ತುಳುನಾಡ ಸಂತೆ ವಿಶೇಷ ಆಕರ್ಷಣೆ

ಸುರತ್ಕಲ್: ಚೇಳೈರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರ ಮಹೋತ್ಸವ ಮೇ 14 ಮತ್ತು ಮೇ 15 ರಂದು ನಡೆಯಲಿದೆ. ಮೇ 14 ರಂದು ಬೆಳಗ್ಗೆ 7 ಗಂಟೆಗೆ ಮೀನು ಹಿಡಿಯು...

ಕರಾವಳಿ ತೀರದಲ್ಲಿ ಹೈ ಆಲರ್ಟ್

ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಯಶಸ್ವಿ ದಾಳಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟ...

‘ಸ್ಪೀಕರ್ ಯಾವತ್ತೂ ಕ್ರಿಮಿನಲ್‌ಗಳ ಪರ ವಹಿಸುವುದಿಲ್ಲ’: ಸದಾಶಿವ ಉಳ್ಳಾಲ್

ಮಂಗಳೂರು: ಸ್ಪೀಕರ್ ಖಾದರ್ ಅವರು ಯಾವತ್ತೂ ಕ್ರಿಮಿನಲ್‌ಗಳು ಅಥವಾ ಅಪರಾಧಿಗಳ ಪರ ವಹಿಸುವುದಿಲ್ಲ. ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರು ತ...

‘ಕಾಂಗ್ರೆಸ್ ಪರಿಹಾರ ಹಣದಿಂದಲೇ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ’: ರಾಜೇಶ್ ಪವಿತ್ರನ್ ಆಗ್ರಹ

ಮಂಗಳೂರು: ಸುಹಾಸ್ ಶೆಟ್ಟಿ ಒಬ್ಬ ಹಿಂದು ಸಂಘಟನೆ ಕಾರ್ಯಕರ್ತ. ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಆತನನ್ನು ಕೇವಲ ರೌಡಿಶೀಟರ್ ಎನ್ನುವ ಮೂಲಕ ಕೀಳು ಮಟ್ಟಕ್ಕಿಳಿಸುತ್...

‘ಕುಡುಬಿ’ ಜಾತಿಯನ್ನು ‘ಪರಿಶಿಷ್ಟ ಜಾತಿ’ ಎಂದು ಪರಿಗಣಿಸಿ: ಕುಡುಬಿ ಸಮಾಜ ಸೇವಾ ಸಂಘ ಒತ್ತಾಯ

ಮಂಗಳೂರು: ಪರಿಶಿಷ್ಟ ಜಾತಿಗಳ ಸಮೀಕ್ಷೆಯ ಸಂದರ್ಭದಲ್ಲಿ ಕುಡುಬಿ ಜಾತಿಯನ್ನು ‘ಪರಿಶಿಷ್ಟ ಜಾತಿ’ ಎಂಬುದಾಗಿ ಪರಿಗಣಿಸಬೇಕು ಎಂದು ದ.ಕ ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ ಒತ್...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿ ಯುವಕನ ವಿರುದ...

'ಅಪರೇಷನ್ ಸಿಂದೂರ'ಕ್ಕೆ ನಿವೃತ್ತ ಯೋಧರ ಪ್ರತಿಕ್ರಿಯೆ

ಕಾಶ್ಮೀರದ ಪೆಹಲ್ ಗಾಂವ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಹತ್ಯೆಗೆ ಪ್ರತಿಕಾರವಾಗಿ ನಡೆದ 'ಅಪರೇಷನ್ ಸಿಂದೂರ'ದ ಮೂಲಕ ತಿರಿಸಿಕೊಂಡ ಪ್ರತಿಕಾರಕ್ಕೆ ನಿವೃತ್ತ ಸೈನ...

ಉಗ್ರರ ಧ್ವಂಸ, ಸೇನಾ ಕಾರ್ಯಾಚರಣೆಗೆ ಸಲ್ಯೂಟ್‌: ಮಂಜುನಾಥ ಭಂಡಾರಿ

ಮಂಗಳೂರು: ಪಾಕಿಸ್ತಾನದ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆಸಿದ್ದ ಹತ್ಯಾಕಾಂಡಕ್ಕೆ ಪತ್ಯುತ್ತರವಾಗಿ ಭಾರತದ ಹೆಮ್ಮೆಯ ಸೇನೆ ತಕ್ಕ ಪಾಠವನ್ನೇ ಕಲಿಸಿದೆ ಎಂದು ಕೆಪಿಸಿ...

ಭಾರತೀಯ ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮ...

ಬಿಳಿನೆಲೆ: ಕಾರಿಗೆ ಕಾರು ಢಿಕ್ಕಿ-ಒರ್ವ ಸಾವು

ಸುಬ್ರಹ್ಮಣ್ಯ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಢಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ...

ಆಳ್ವಾಸ್ ಪಿಯು ಕಾಲೇಜಿನ ಸಾಧನೆಯ ಗುಟ್ಟು: ಒಂದು ಕಾಲೇಜು-15 ಶೈಕ್ಷಣಿಕ ವಿಭಾಗಗಳು

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಎನ್‌ಸಿಆರ್‌ಟಿಇ ಪಠ್ಯಕ್ರಮದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಯೋಜಿತ  ವ್ಯವಸ್ಥೆಯಲ್ಲಿ ಪರಿಣಾಮಕಾರಿ ತರಬೇತಿ ನ...

ಸಹೋದರಿಯರ ಸಿಂಧೂರ ಅಳಿಸಿದವರಿಗೆ ಆಪರೇಷನ್ ಸಿಂಧೂರ ಉತ್ತರ ಕೊಟ್ಟಿದೆ: ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಕಾಶ್ಮೀರದ ಪೆಹಲ್ ಗಾಂವ್‌ನಲ್ಲಿ ಅಮಾಯಕ ೨೬ ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ ನರ ರಾಕ್ಷಸರನ್ನು ನಮ್ಮ ಭಾರತೀಯ ಸಹೋದರಿಯರ ಸಿಂಧೂರವನ್ನು ಅಳಿಸಿಹಾಕಿದ ಘೋರ ಕ...

ಭಯೋತ್ಪಾದಕರ ವಿರುದ್ಧದ ಕ್ರಮಗಳಿಗೆ ಸಿಪಿಐ(ಎಂ) ಬೆಂಬಲ

ಉಡುಪಿ: ಪಿಒಕೆ (ಪಾಕಿಸ್ತಾನ-ಆಕ್ರಮಿತ ಕಾಶ್ಮೀರ) ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಸಶಸ್ತ್ರ ಪ...

ಅಪರೇಷನ್ ಸಿಂದೂರ ಮೂಲಕ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೂ ನ್ಯಾಯ: ಯಶಪಾಲ್ ಸುವರ್ಣ

ಉಡುಪಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ’ಆಪರೇಷನ್ ಸಿಂದೂರ’ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಲಷ್ಕರೆ ತೊಯ್ಬಾ ಮತ...

ಸತ್ತಮೇಲೆ ಬಿಜೆಪಿಯವರಿಂದ ಮೊಸಳೆ ಕಣ್ಣೀರು: ಪದ್ಮರಾಜ್ ಆರ್. ಪೂಜಾರಿ ಆರೋಪ

ಮಂಗಳೂರು: ಸುಹಾಸ್ ಶೆಟ್ಟಿಯ ವಿರುದ್ಧ ರೌಡಿಶೀಟರ್ ದಾಖಲಿಸಿದ್ದು ಯಾರು? ಆತನ ಹತ್ಯೆಯಾದ ನಂತರ ಒಂದು ಪಕ್ಷದ ರಾಜ್ಯಾಧ್ಯಕ್ಷರು ಸೇರಿ ಅನೇಕ ನಾಯಕರು ಮನೆಗೆ ಹೋಗಿದ್ದಾರೆ. ಅ...