Trending News
Loading...

ವಿದ್ಯುತ್‌ಲೈನ್ ಅಡಿ ‘ಗಿಡ’ ಭವಿಷ್ಯಕ್ಕೆ ಮಾರಕ: ಉಮಾನಾಥ ಶೆಟ್ಟಿ ಪೆರ್ನೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ

ಪುತ್ತೂರು: ವಿದ್ಯುತ್ ಲೈನ್ ಅಡಿಯಲ್ಲಿ ಅರಣ್ಯ ಇಲಾಖೆ ಗಿಡಗಳನ್ನು ನೆಟ್ಟರೆ ಕೇವಲ ಪತ್ರ ಬರೆಯುವುದಲ್ಲ. ಗಿಡಗಳನ್ನು ನೆಡುವುದನ್ನು ನಿಲ್ಲಿಸಬೇಕು ಎಂದು ಗ್ಯಾರಂಟಿ ತಾಲೂಕು...

New Posts Content

ವಿದ್ಯುತ್‌ಲೈನ್ ಅಡಿ ‘ಗಿಡ’ ಭವಿಷ್ಯಕ್ಕೆ ಮಾರಕ: ಉಮಾನಾಥ ಶೆಟ್ಟಿ ಪೆರ್ನೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ

ಪುತ್ತೂರು: ವಿದ್ಯುತ್ ಲೈನ್ ಅಡಿಯಲ್ಲಿ ಅರಣ್ಯ ಇಲಾಖೆ ಗಿಡಗಳನ್ನು ನೆಟ್ಟರೆ ಕೇವಲ ಪತ್ರ ಬರೆಯುವುದಲ್ಲ. ಗಿಡಗಳನ್ನು ನೆಡುವುದನ್ನು ನಿಲ್ಲಿಸಬೇಕು ಎಂದು ಗ್ಯಾರಂಟಿ ತಾಲೂಕು...

ಯುವಕ ಆತ್ಮಹತ್ಯೆ

ಉಜಿರೆ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳಿಯ ಗ್ರಾಮದ ಜೋಡುತ್ತಾರು ಎಂಬಲ್ಲಿ ನಡೆದಿದೆ. ಮೃತ ಯುವಕ ಅನಿಲ್ ಪ್ರಕಾಶ್ ರೋಡ್ರಿಗಸ್ (32) ...

ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ತಂದೆ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆಯನ್ನು ಸೋಮವಾರ ಧರ್ಮಸ್ಥಳದಲ್ಲಿ ನಡೆಸಲಾ...

ಗ್ರಾಚ್ಯುಟಿಗಾಗಿ ಪ್ರೀಡಂ ಪಾರ್ಕ್‌ನಲ್ಲಿ ಮುಷ್ಕರ

ಮಂಗಳೂರು: ನಿವೃತ್ತಿ ಹೊಂದಿದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 2011-12ನೆ ಸಾಲಿನಿಂದ ಗ್ರಾಚ್ಯುಟಿ ನೀಡಬೇಕೆಂದು ಒತ್ತಾಯಿಸಿ ನ.6ರಿಂದ ಬೆಂಗಳೂರಿನ...

ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲು: ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಹಳದಿರೋಗ ಪೀಡಿತ ಪ್ರದೇಶದಲ್ಲಿ ಅಡಿಕೆಗೆ ಪರ್ಯಾಯ ಬೆಳೆಯನ್ನು ಬೆಳೆಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಹಾಗಿದ್ದರೂ ಕಾಫಿ ಬೆಳೆಯನ್ನು ಬೆಳೆಸುವ ನಿಟ್ಟಿನಲ್ಲ...

‘ಗ್ಯಾರಂಟಿ ಮೂದಲಿಸಿದವರೇ ಇಂದು ಕಾಪಿ ಮಾಡುತ್ತಿದ್ದಾರೆ’: ಎಚ್.ಎಂ. ರೇವಣ್ಣ

ಬಂಟ್ವಾಳ: ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರ...

‘ಮತ’ ಮಾರದ ಜಿಲ್ಲೆಯ ಜನತೆ: ಕಿಶೋರ್ ಕುಮಾರ್ ಬೊಟ್ಯಾಡಿ

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ ಜಿಲ್ಲೆಯ ಜನತೆ ಮತವನ್ನು ಮಾರಲಿಲ್ಲ. ಆದರೆ ರಾಜ್ಯದ ಇತರ ಕಡೆಗಳಲ್ಲಿ ಆಮಿಷ ತೋರಿ ಕಾಂಗ್ರೇಸ್ ಅಧಿಕಾರ ಪಡೆಯಿತು. ಮುಂದಿನ ...

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಪುತ್ತೂರು: ಮೂರು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಡೆಸಿದ ದೌರ್ಜನ್ಯಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಆರೋಪಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮ...

ಕುಂದಾಪುರ ಟಿಎಪಿಸಿಎಂಎಸ್ ಚುನಾವಣೆ: ಡಾ. ಎಂ.ಎನ್.ರಾಜೇಂದ್ರ ಕುಮಾರ್ ಬಳಗದ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಮಂಗಳೂರು: ಕುಂದಾಪುರ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ ನಿ, (ಟಿಎಪಿಸಿಎಂಎಸ್) ಕುಂದಾಪುರ ಇದರ ಆಡಳಿತ ಮಂಡಳಿಯ 13 ಸ್ಥಾನಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ...

ಸಾವಯವ, ಗುಡಿ ಕೈಗಾರಿಕೆಯ ಉತ್ಪನ್ನಗಳ ‘ಸಪ್ತಾಚೆ ಸಾಂತ್’ಗೆ ಚಾಲನೆ

ಮಂಗಳೂರು: ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರ...

ವಿಶೇಷ ಕಾರ್ಯಪಡೆ ಸಿಬ್ಬಂದಿಗೆ ತುಳು ಕಲಿಕಾ ಶಿಬಿರ: ಸುಧೀರ್ ಕುಮಾರ್

ಮಂಗಳೂರು: ಕರ್ತವ್ಯ ನಿರ್ವಹಿಸುವ ಸ್ಥಳದ ಸ್ಥಳೀಯ ಭಾಷೆ ಕಲಿತಾಗ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ. ಇದು ಕರ್ತವ್ಯ ನಿರ್ವಹಣೆಗೂ ಸಾಕಷ್ಟು ನೆರವಾಗ...

ಯುವಕರು ಬದಲಾವಣೆಯ ಹರಿಕಾರರಾಗಲಿ: ಬ್ರಿಜೇಶ್ ಚೌಟ

ಮೂಡುಬಿದಿರೆ: ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ...

ಮೂಡುಬಿದಿರೆ: ಬಿಜೆಪಿ ಮಹಾಶಕ್ತಿ ಕೇಂದ್ರಗಳ ಬಿಎಲ್ ಎ2 ಕಾಯಾ೯ಗಾರ

ಮೂಡುಬಿದಿರೆ: ಬಿಜೆಪಿ ಮುಲ್ಕಿ ಮೂಡುಬಿದಿರೆ ಮಂಡಲದ ಮೂಡುಬಿದಿರೆ ನಗರ, ಶಿರ್ತಾಡಿ, ಪುತ್ತಿಗೆ ಮಹಾಶಕ್ತಿ ಕೇಂದ್ರಗಳ  ಬಿಎಲ್ ಎ2 ಕಾರ್ಯಗಾರವು ಮಂಗಳವಾರ ಕಾಮಧೇನು ಸಭಾಭವನದ...

ನನ್ನ ವಿರುದ್ಧದ ಆರೋಪ ನಿರಾಧಾರ: ಸ್ಪೀಕರ್

ಮಂಗಳೂರು: ನನ್ನ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣವಾಗಿ ಅಸತ್ಯ, ನಿರಾಧಾರ ಮತ್ತು ರಾಜಕೀಯ ನಿರಾಶೆಯಿಂದ ಮಾಡಿರುವಂತಹದು. ಈ ಸುಳ್ಳು ಮತ್ತು ತಪ್ಪು ಪ್ರಚಾರವು ವಿಧಾನಸೌ...

ಸ್ಪೀಕರ್‌ರಿಂದ ಹಣಕಾಸು ದುರುಪಯೋಗ: ಬಿಜೆಪಿ ಆರೋಪ

ಮಂಗಳೂರು: ವಿಧಾನಸಭಾ ಅಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆ ಹೆಸರಲ್ಲಿ ಕೋಟ್ಯಂತರ ರು.ಗಳ ಭ್ರಷ್ಟಾಚಾರ ಮತ್ತು ದುಂದುವೆಚ್ಚವಾಗಿದ್ದು, ಈ ಬಗ್ಗೆ ಹಾಲಿ ನ್ಯಾಯಾಧೀಶ...

ಶಿರ್ತಾಡಿಯಲ್ಲಿ ಸೋಮನಾಥ ಶಾಂತಿ ಸಹಿತ ಮೂವರಿಗೆ ಗುರುವಂದನೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ: ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮ...

ಸಾವಯವ, ಗುಡಿ ಕೈಗಾರಿಕೆಯ ಉತ್ಪನ್ನಗಳ "ಸಪ್ತಾಚೆ ಸಾಂತ್" ಶಾಸಕ ಕಾಮತ್ ಉದ್ಘಾಟನೆ

ಮಂಗಳೂರು: ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗ...

ಮೂಡುಬಿದಿರೆ: 1.16 ಕೋ. ವೆಚ್ಚದ ಒಣ ತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಪುರಸಭೆಯ ವಿವಿಧ ಅನುದಾನಗಳಿಂದ ಜ್ಯೋತಿನಗರ ಬಳಿ 1.16 ಕೋಟಿ ರೂ.ವೆಚ್ಚದಲ್ಲಿ  ನಿರ್ಮಿಸಲಾದ ಒಣ ತ್ಯಾಜ್ಯ ವಿಲೇವಾರಿ ಘಟಕವನ್ನು ಶಾಸಕ ಉಮಾನಾಥ ಕೋಟ್...

ಚೂರಿ ಇರಿತದ ಆರೋಪಿಯಿಂದ ಪೊಲೀಸ್‌ಗೆ ಹಲ್ಲೆ

ಮಂಗಳೂರು: ಸುರತ್ಕಲ್‌ನ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಗುರುರಾಜ್ ಆಚಾರ್ಯ (29) ವಿರುದ್ಧ ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ...

ಮಂಗಳೂರು ತಲುಪಿದ ಎಸ್.ಎಫ್.ಐ. ಶೈಕ್ಷಣಿಕ ಜಾಥಾ: ವಿದ್ಯಾರ್ಥಿಗಳಿಂದ ಸ್ವಾಗತ

ಮಂಗಳೂರು: ಭಾರತ ವಿದ್ಯಾರ್ಥಿ ಫೇಡರೇಷನ್ ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಮತ್ತು ಹಾಸ್ಟೆಲ್ ಬಲವರ್ಧನೆಗಾಗಿ ಎಂಬ ಧ್ಯೇಯದೊಂದಿಗೆ ಅ...

ವಾಹನ ಮಗುಚಿ ಮೂವರಿಗೆ ಗಾಯ

ಮಂಗಳೂರು: ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಪ್ಪಿನಮೊಗರು ನೇತ್ರಾವ...

ಪುರಸಭಾ ವ್ಯಾಪ್ತಿಯ ವಿವಿಧ 32 ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ

ಮೂಡುಬಿದಿರೆ: 2025-26ನೇ ಸಾಲಿನ ಪುರಸಭಾ ನಿಧಿಯಿಂದ   2.77 ಕೋ. ವೆಚ್ಚದಲ್ಲಿ ನಡೆಯಲಿರುವ 32 ವಿವಿಧ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್  ಮಾರೂರಿನಲ್ಲಿ ಮಂಗಳವ...

ಮಂಗಳೂರು ವಿ.ವಿ ಮಟ್ಟದ ಅಂತರ್ ಕಾಲೇಜು ಭಾಷಣ ಸ್ಪರ್ಧೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ಪ್ರಶಸ್ತಿ

ಪುತ್ತೂರು: ಮೂಡುಬಿದಿರೆಯ ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧೀಜಿ ಕನಸಿನ ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ’ ಎಂಬವಿಷಯದ ಬಗ್ಗೆ ಇತ್ತೀಚೆಗ...

ಕ್ರೀಡೆಯಲ್ಲಿ ಉತ್ತಮ ಸಾಧನೆಯ ಗುರಿ ಮುಖ್ಯ: ಶಾಸಕ ಕೋಟ್ಯಾನ್

ಮೂಡುಬಿದಿರೆ: ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ಸ್ಪಧೆ೯ ಗೆಲುವಿಗಾಗಿ ಮಾತ್ರವಲ್ಲ,  ತಪ್ಪನ್ನು ತಿದ್ದುಕೊಳ್ಳಲೂ ಅವಕಾಶ. ಸೋತರೂ ಮುಂದಿನ ಸ್ಪರ್ಧೆಯಲ್ಲಿ ಹೇಗೆ ಗೆ...

ಕಲ್ಯಾಣಪುರ: ಶ್ರೀ ಸುಧೀಂದ್ರ ಪೀಠ ಉದ್ಘಾಟನೆ

ಕಲ್ಯಾಣಪುರ: ಶ್ರೀ ಸಂಸ್ಥಾನ ಕಾಶೀ ಮಠಾಧೀಶರಾಗಿದ್ದ ಶ್ರೀಮದ್ ಸುಧೀಂದ್ರತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಸವಿನೆನಪಿಗಾಗಿ ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ...

ಪ್ರಧಾನಮಂತ್ರಿಗಳ ಪ್ರಯತ್ನದಿಂದ ನ್ಯಾಚುರೋಪತಿ ಹಾಗೂ ಯೋಗ ವೈದ್ಯಕೀಯ ಕ್ಷೇತ್ರಕ್ಕೆ ವಿಶ್ವದಾದ್ಯಂತ ಹೊಸ ಅವಕಾಶಗಳು ಲಭಿಸುತ್ತಿವೆ: ಡಾ. ಮನೋಜ್ ಕುಟ್ಟೇರಿ

ಮೂಡುಬಿದಿರೆ: ಯೋಗವನ್ನು ಜಾಗತಿಕ ವೇದಿಕೆಗೆ ಕೊಂಡೊಯ್ದ ನಮ್ಮ ಪ್ರಧಾನಮಂತ್ರಿಗಳ ಪ್ರಯತ್ನದಿಂದ ನ್ಯಾಚುರೋಪತಿ ಹಾಗೂ ಯೋಗ ವೈದ್ಯಕೀಯ ಕ್ಷೇತ್ರಕ್ಕೆ ವಿಶ್ವದಾದ್ಯಂತ ಹೊಸ ಅವಕ...

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆ: ಉಜಿರೆಯ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅ.24 ಮತ್ತು 25 ರಂದು ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ...

ರಾಷ್ಟ್ರೀಯ ಕರಾಟೆಯಲ್ಲಿ ಮಹಮ್ಮದ್ ರಯ್ಯಾನ್‌ಗೆ 2 ಚಿನ್ನದ ಪದಕ

ಉಜಿರೆ: ಮೂಡಬಿದ್ರಿಯ ಎಂ.ಕೆ. ಅನಂತ್‌ರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ಶೋರಿನ್ ರಿಯು ಕರಾಟೆ ಅಸೋಸಿಯೇಶನ್  ಆಶ್ರಯದಲ್ಲಿ ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಸಹಯ...

ಮನೆಯಲ್ಲಿ ಚಿನ್ನಾಭರಣ ಕಳ್ಳತನ

ಕಾಸರಗೋಡು: ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಪೆರ್ಮುದೆ ಸಮೀಪದ ಕುಂಬಳೆ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ಭಾನುವಾರ ಸಂಜೆ ಬೆಳಕಿಗೆ ಬ...

ಜೆ.ಎಮ್. ಇಸ್ಮಾಯಿಲ್ ನಾಪತ್ತೆ 15 ವರ್ಷಗಳ ಬಳಿಕ ದೂರು ದಾಖಲು

ಉಳ್ಳಾಲ: ಕೋಟೆಕಾರು ಪ.ಪಂ. ವ್ಯಾಪ್ತಿಯ ದೇರಳ ಕಟ್ಟೆ ಪನೀರ್ ನಿವಾಸಿ ಜೆ.ಎಮ್. ಇಸ್ಮಾಯಿಲ್ (68) ಅವರು 15 ವರ್ಷಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ನಾಪ...

ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್‌ಡಿಎಂ ಮೆಡಿಕಲ್ ಯೂನಿರ್ವಸಿಟಿ ಉಪ-ಉಪಕುಲಪತಿ ಭೇಟಿ

ಉಜಿರೆ: ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್‌ಡಿಎಂ ಮೆಡಿಕಲ್ ಯೂನಿರ್ವಸಿಟಿಯ ಉಪ-ಉಪಕುಲಪತಿ ಹಾಗೂ ಧಾರವಾಡ ಎಸ್‌ಡಿಎಂ ಎಜ್ಯೂಕೇಶನ್ ಸೊಸೈಟಿಯ ಕಾ...

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ: ಮೂವರು ಪ್ರಾಣಾಪಾಯದಿಂದ ಪಾರು

ಉಜಿರೆ: ಚಾರ್ಮಾಡಿ ಘಾಟ್‌ನಲ್ಲಿ ನಡೆದ ಕಾರು ಪಲ್ಟಿ ಅವಘಡದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೂಡುಬಿದಿರೆ...

ಅಶ್ವಿನಿ ಟಿ. ಅವರಿಗೆ ಪಿಎಚ್‌ಡಿ ಪದವಿ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ವಿಭಾಗದಲ್ಲಿ ಅಶ್ವಿನಿ ಟಿ. ಅವರು ‘ಅಗ್ರೀಕಲ್ಚರ್ ಟ್ರಾನ್ಸಫರ್ಮೇಶನ್: ಎ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್’...

‘ಕೊಡಗಿನ ಕುಲದೇವತೆ ಕಾವೇರಿ’: ಪುಸ್ತಕ ಬಿಡುಗಡೆ

ಮಂಗಳೂರು: ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ. ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ಸ್‌ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕು...

ಕರಾವಳಿಯಲ್ಲಿ ಉತ್ತಮ ಮಳೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದ ನಿರಂತರವಾಗಿ ಬಿಡುವು ಕೊಡದೆ ಮಳೆಯಾಗುತ್ತಿದೆ. ಮಂಗಳೂರ...

ಯಕ್ಷಾವಾಸ್ಯಮ್ ಕಾರಿಂಜ ಇದರ ಪಂಚಮ ವಾರ್ಷಿಕೋತ್ಸವ, ಭಾಗವತ ಕುರಿಯ ಗಣಪತಿ ಶಾಸ್ತ್ರಿಗೆ ಪ್ರಶಸ್ತಿ

ಬಂಟ್ವಾಳ: ಯಕ್ಷಾವಾಸ್ಯಮ್ ಕಾರಿಂಜ ಇದರ ಪಂಚಮ ವಾರ್ಷಿಕೋತ್ಸವ, ಯಕ್ಷಾವಾಸ್ಯಮ್ ಪ್ರಶಸ್ತಿ-25 ಪ್ರದಾನ ನ.1 ರಂದು ವಗ್ಗ, ಕಾಡಬೆಟ್ಟಿನ ಶ್ರೀ ಶಾರದಾಂಬ ಭಜನಾ ಮಂದಿರದ ವಠಾರದ...

ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸಂಸದ ಕ್ಯಾ. ಚೌಟ ಅವರಿಗೆ ಪುತ್ತೂರಿನಲ್ಲಿ ಬಿಜೆಪಿಯಿಂದ ಸನ್ಮಾನ

ಪುತ್ತೂರು: ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ವಿಶೇಷ ಹೆಮ್ಮೆಯ...

ಕುಂಭಾಸಿ ಆನೆಗುಡ್ಡೆ ದೇವಳ: ಹಿತ್ತಾಳೆ ಭಿತ್ತಿ ಚಿತ್ರ ನಿರ್ಮಾಣ ಯೋಜನೆಗೆ ಚಾಲನೆ

ಕುಂದಾಪುರ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಗರ್ಭಗುಡಿಯ ಹೊರ ಭಿತ್ತಿಯ ಸುತ್ತಲೂ ಇರುವ ಸ್ಥಳಪುರಾಣವನ್ನು ವಿವರಿಸುವ ಭಿತ್ತಿ ಚಿತ್ರಗಳನ್ನು ಸಂಪೂರ್ಣ ಹಿತ್...

ಶ್ರೀ ಸಾಯಿ ಆಸ್ಪತ್ರೆ ತುರ್ತು ಸೇವಾ ಘಟಕ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆ

ಕುಂದಾಪುರ: ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕುಂದಾಪುರ ನಗರ ಮತ್ತು ಪರಿಸರ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಅಗತ್ಯ ಬಹಳಷ್ಟಿತ್ತು. ವೈದ್ಯಕೀಯ ಮತ್ತು ಆರೋಗ್ಯ ಸೇವಾ ಕ್...