Trending News
Loading...

ಹಿಂಜಾವೇ.ಯ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ

ಮೂಡುಬಿದಿರೆ: ಮೈಟ್ ಕಾಲೇಜು ಬಳಿ ಇತ್ತೀಚೆಗೆ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿರುವವರಿಗೆ ಬಸ್ ಮಾಲಕ ಸ್ಥಳದಲ್ಲಿಯೇ ಪರಿಹಾರ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಹೋರಾ...

New Posts Content

ಹಿಂಜಾವೇ.ಯ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ

ಮೂಡುಬಿದಿರೆ: ಮೈಟ್ ಕಾಲೇಜು ಬಳಿ ಇತ್ತೀಚೆಗೆ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿರುವವರಿಗೆ ಬಸ್ ಮಾಲಕ ಸ್ಥಳದಲ್ಲಿಯೇ ಪರಿಹಾರ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಹೋರಾ...

ರೈತರ ಭೂಮಿ ಸ್ವಾಧೀನದ ವಿರುದ್ದದ ಹೋರಾಟವನ್ನು ಹತ್ತಿಕ್ಕಲು ಮುಂದಾದ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

ಮಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚೆನ್ನರಾಯಪಟ್ಟಣದ 13 ಗ್ರಾಮಗಳ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿರುವುದರ ವಿರುದ್ದ ನಡೆಯುತ್ತ...

ಬಿಆರ್ ಪಿ ಪ್ರೌಢಶಾಲೆಯಲ್ಲಿ ಸುಸಜ್ಜಿತ ಶೌಚಾಲಯ ಉದ್ಘಾಟನೆ

ಮೂಡುಬಿದಿರೆ: ಎಡ್ವೆನ್ಸ್ ಕಂಪೆನಿ ಅವರು ನಡೆಸುತ್ತಿರುವ ಎಂಸಿಎಫ್ ನ ಸಿಎಸ್ಆರ್ ಫಂಡ್ ನಿಂದ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ  ನಿರ್ಮಿಸಿರುವ ಹೆಣ್ಣು ಮಕ್ಕಳ ಸುಸಜ್ಜಿತ ...

'ಅಂತರಾಷ್ಟ್ರೀಯ ಮಾದಕ ದೃವ್ಯ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ತಡೆ ದಿನ' ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದಲ್ಲಿ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಣಿಕೆ ತಡೆ ದ...

ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ಕಾಮತ್ ಭೇಟಿ

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದ...

ಶಿರಾಡಿ ಘಾಟ್ ಭೂಕುಸಿತ: ಸಂಚಾರ ಬದಲಿ ಮಾರ್ಗಕ್ಕೆ ಸೂಚನೆ

ಮಂಗಳೂರು: ವ್ಯಾಪಕ ಮಳೆ ಹಿನ್ನಲೆಯಲ್ಲಿ ಶಿರಾಡಿ ಘಾಟ್ ಭೂಕುಸಿತ, ವಾಹನ ಸಂಚಾರ ಬಂದ್: ಮಂಗಳೂರು ಕಡೆ ಹೋಗುವವರಿಗೆ ಬದಲಿ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ. ಸಕಲೇಶಪುರ ತಾಲ...

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ ವತಿಯಿಂದ ನೆರವು

ಮೂಡುಬಿದಿರೆ: ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್( ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 66ನೇ ಸೇವಾ ಯೋಜನೆಯ ಜೂನ್ ತಿಂಗಳ 2ನೇ ಯೋಜನೆಯನ್ನು ಮಂಗಳೂರು ವಿಧಾನಸಭಾ ಕ್ಷೇತ...

ಕೊಲ್ಲೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕ್ರಮ: ಸಚಿವ ರಾಮಲಿಂಗ ರೆಡ್ಡಿ

ಕುಂದಾಪುರ: ಖಾಸಗಿ ಕಾರ್ಯಕ್ರಮಕ್ಕಾಗಿ ಕೋಟೇಶ್ವರಕ್ಕೆ ಆಗಮಿಸಿದ್ದ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಾಲಯಕ್ಕೆ ಭೇಟ...

ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ನಿಂದ ಉಚಿತ ಪುಸ್ತಕ, ಸಮವಸ್ತ್ರ ವಿತರಣೆ

ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ: ವಿನೀತ್ ಮೂಡುಬಿದಿರೆ: ಕನ್ನಡ ಮಾಧ್ಯಮದಲ್ಲಿ ಓದುತ್ತಿರುವವ ವಿದ್ಯಾರ್ಥಿಗಳಿಗೆ ತಾವು ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವುದೆಂಬ ಕ...

ಮೂಡುಬಿದಿರೆ: ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ‘ವಿಶ್ವ ತಂಬಾಕು ರಹಿತ ದಿನ’ದ ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿ ...

ಪೌರ ಕಾರ್ಮಿಕರಿಗೆ ಮನೆ: 32ರಲ್ಲಿ 9 ಮನೆ ಅಂತಿಮ ಹಂತದಲ್ಲಿ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಪೌರಕಾರ್ಮಿಕರಿಗೆ ಜೆಪ್ಪು ಮಹಾ ಕಾಳಿಪಡ್ಪುವಿನಲ್ಲಿ ವಸತಿ ಸಂಕೀರ್ಣ ನಿರ್ಮಾಣವಾಗುತ್ತಿದೆ. 32 ಮನೆಗಳಲ್ಲಿ 9 ಮನೆಗಳು ಅಂತಿಮ ಹಂತದಲ್...

ಪೆಟ್ ಶಾಪ್‌ಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ  ಮಂಗಳವಾರ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲ...

ಕಾಲೇಜು ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ: ತಮ್ಮ ಲಕ್ಷ್ಮಣ

ಮಂಗಳೂರು: ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಹೇಳಿದರು.  ಅವರು ಮಂಗಳವಾರದಂದು...

ರಸ್ತೆ ಸರಿಪಡಿಸಲು ಸಾರ್ವಜನಿಕರಿಂದ ನಗರ ಪಂಚಾಯತ್‌ಗೆ ಮನವಿ

ಸುಳ್ಯ: ಸುಳ್ಯದ ಜಟ್ಟಿಪಳ್ಳ-ಕೊಡಿಯಾಲಬೈಲು ರಸ್ತೆಯನ್ನು ಅಮೃತ್ 2 ಯೋಜನೆಯಡಿಯಲ್ಲಿ ಪೈಪ್ ಅಳವಡಿಸಲು ಅಗೆದು ಸರಿಯಾಗಿ ಮುಚ್ಚದೆ ಸಂಚಾರ ದುಸ್ತರವಾಗಿದ್ದು ರಸ್ತೆ ಸರಿಪಡಿಸು...

ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ

ಉಡುಪಿ: ಕೋಟ್ಟಾ 2003 ಕಾಯ್ದೆ ಅನು?ನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ದಳ ವತಿಯಿಂದ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಕರ್ಜೆ, ಪೇತ್ರಿ ಮೊದಲಾದ ಕ...

ಶಾಲೆಗೆ ಹುಸಿ ಬಾಂಬ್ ಕರೆ ಪ್ರಕರಣ: ಮಹಿಳೆಯ ಬಂಧನ

ಉಡುಪಿ: ಇಲ್ಲಿನ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆಯೊಬ್ಬರನ್ನು ಅಹಮದಾ...

ಸರ್ಕಾರಿ ಶಾಲೆ ಉಳಿವಿಗಾಗಿ ಆಂಗ್ಲ ಮಾಧ್ಯಮ ಆರಂಭ: ಸಚಿವ ರಾಮಲಿಂಗ ರೆಡ್ಡಿ

ಕುಂದಾಪುರ: ಇಂಗ್ಲೀಷ್ ವ್ಯಾಮೋಹದಿಂದ ಹಾಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಮಕ್ಕಳ ಭವಿಷ್ಯ ಚೆನ್ನಾಗಿರುತ್ತದೆ ಎಂಬ ನಂಬಿಕೆಯಿಂದ ಪೋಷಕರು ಆಂಗ್ಲ ಮಾಧ್ಯಮ ಶಾಲೆಗಳಿಗ...

ನೆಲ್ಲಿಕಾರು ಪ್ರೌಢಶಾಲೆಯ ಆವರಣದಲ್ಲಿ ವನ ಮಹೋತ್ಸವ

ಮೂಡುಬಿದಿರೆ: ನೆಲ್ಲಿಕಾರು ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನ ಮಹೋತ್ಸವವನ್ನು ಆಚರಿಸಲಾಯಿತು.  ಉಪ ವಲಯ ಅರಣ್ಯಾಧಿಕಾರಿ  ಬಸಪ್ಪ ಹಲಗೇರ ಅವರು...

ಸುಹಾಸ್ ಶೆಟ್ಟಿ ಕೊಲೆ: ಆರೋಪಿಗಳು ಎನ್‌ಐಎ ಕಸ್ಟಡಿಗೆ

ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕ...

ಅಕ್ರಮ ಚಟುವಟಿಕೆ: ಬ್ಯೂಟಿ ಸಲೂನ್‌ಗೆ ದಾಳಿ

ಮಂಗಳೂರು: ಉಡುಪಿ ಬ್ರಹ್ಮಗಿರಿಯ ಸುದರ್ಶನ್ ಎಂಬವರ ಒಡೆತನದ ಬಿಜೈ ಪಿಂಟೋ ಚೇಂಬರ್‌ನಲ್ಲಿರುವ ‘ಸಿಕ್ತ್ ಸೆನ್ಸ್’ ಬ್ಯೂಟಿ ಸಲೂನ್ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್...

ಮಧ್ಯಪ್ರಾಚ್ಯ ಉದ್ವಿಗ್ನತೆ: ವಿಮಾನ ಹಾರಾಟ ವ್ಯತ್ಯಯ

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತಲೆದೋರಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸಂಚಾರವನ್ನು ಮಂಗಳವಾರದಿಂದ ರದ್ದುಪಡಿಸಲ...

ಆಟೋ ಚಾಲಕರಿಗೆ ಉಚಿತ ಹೃದಯರೋಗ ಜಾಗೃತಿ ಮತ್ತು ತಪಾಸಣೆ

ಮೂಡುಬಿದಿರೆ: ಮೌಂಟ್ ರೋಸರಿ ಆಸ್ಪತ್ರೆ ಅಲಂಗಾರು ಮೂಡುಬಿದಿರೆ , ಯುವವಾಹಿನಿ (ರಿ. ) ಮೂಡುಬಿದಿರೆ ಘಟಕ  ಮತ್ತು ರಿಕ್ಷಾ ಚಾಲಕ ಮಾಲಕರ ಸಂಘ (ರಿ), ಅಪೋಲೋ ಫಾರ್ಮಸಿ ಹಾಗೂ ...

ಶೈಕ್ಷಣಿಕ ಗ್ರಾಮೀಣ ಶಿಬಿರ ಸಮಾಜದಲ್ಲಿ ಒಳ್ಳೆಯ ನಾಯಕನನ್ನು ಬೆಳೆಸುತ್ತದೆ: ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಫಿಲೋಮಿನಾ ಎಂಎಸ್‌ಡಬ್ಲ್ಯೂ ಶೈಕ್ಷಣಿಕ ಗ್ರಾಮೀಣ ಶಿಬಿರದ ಸಮಾರೋಪದಲ್ಲಿ ಹೇಳಿಕೆ

ಕನಕ ಮಜಲು: ಶೈಕ್ಷಣಿಕ ಗ್ರಾಮೀಣ ಶಿಬಿರವು ಸಮಾಜದಲ್ಲಿ ಒಳ್ಳೆಯ ನಾಯಕನನ್ನು ಬೆಳೆಸುವುದರ ಜೊತೆಗೆ ಮಾನವ ಸಂಬಂಧಗಳನ್ನು ಒಂದುಗೂಡಿಸುವುದರಲ್ಲಿ ಮಹತ್ವದ ಪಾತ್ರವನ್ನು ವಹಿಸುತ...

ಕಲಿಕೆಯಲ್ಲಿ ಒತ್ತಡ: ವಿದ್ಯಾರ್ಥಿನಿ ಆತ್ಮಹತ್ಯೆ

ಉಳ್ಳಾಲ: ಓದಿನಲ್ಲಿ ವಿಪರೀತ ಒತ್ತಡಕ್ಕೊಳಗಾಗಿ, ತಲೆನೋವಲ್ಲಿ ಬಳಲುತ್ತಿದ್ದ ಪದವಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ತಲಪಾಡಿ‌ ದೇವಿಪುರದ ಖಾಸಗ...

ರಾಜ್ಯ ಮಟ್ಟದ ಕ್ರೀಡಾಕೂಟ: ಶಾಟ್‌ಪುಟ್ ಸ್ಪರ್ಧೆಯಲ್ಲಿ ದೀಪಾಲ್ ಕೆ.ಆರ್. ಪ್ರಥಮ ಸ್ಥಾನ

ಮಂಗಳೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ರಾಜ್ಯಮಟ್ಟದ ಕಿರಿಯರ ಕ್ರೀಡಾಕೂಟದಲ್ಲಿ 16 ವರ್ಷ ವಯೋಮಿತಿಯ ಶಾಟ್‌ಪುಟ್ ಸ್ಪರ್ಧೆಯಲ್ಲಿ ಮಂಗಳೂರಿನ ದೀಪಾಲ್ ಕೆ.ಆರ್. ಇವರ...

ರಾಜ್ಯದಾದ್ಯಂತ ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ: ಮಂಜುನಾಥ ಗೌಡ

ಮಂಗಳೂರು: ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ...

ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಶಾಸಕರಿಂದಲೇ ಸರ್ಟಿಫಿಕೇಟ್: ಶಾಸಕ ಕಾಮತ್

ಮಂಗಳೂರು: ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಮಿಷನ್‌ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದ...

ನಾಟಾ ಫಲಿತಾಂಶದಲ್ಲಿ ಎಕ್ಸ್‌ಪರ್ಟ್ ವಿದ್ಯಾರ್ಥಿಗಳ ಮೇಲುಗೈ

ಮಂಗಳೂರು: ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ಎನ್‌ಎಟಿಎ-ನಾಟಾ) ಪರೀಕ್ಷೆಯಲ್ಲಿ ರಾಜ...

36 ವರ್ಷಗಳ ನಂತರ ಮನೆ ಸೇರಿದ ಹಿರಿಮಗ: 25 ವರ್ಷಗಳಿಂದ ಮರಾಠಿ ಕುಟುಂಬದ ಆಶ್ರಯ ಪಡೆದ ಇರುವೈಲಿನ ವ್ಯಕ್ತಿ

ಮೂಡುಬಿದಿರೆ: ಮಾನಸಿಕ ಅಸ್ವಸ್ಥತೆಗೊಂಡು ಕಳೆದ 36 ವರ್ಷಗಳ ಹಿಂದೆ ಊರು, ಮನೆಯವರ ಸಂಪರ್ಕಕ್ಕೆ ಸಿಗದೆ ದೂರವಾಗಿದ್ದ ಮನೆಯ ಹಿರಿ ಮಗ ಕಡೆಗೂ ಮನೆ ಸೇರಿದ್ದು, ಮಗನಿಗಾಗಿ ಕಾದ...

ಶಾಸನೋಕ್ತ ಕಲಾತ್ಮಕ ದೀಪ ಅನಂತಪದ್ಮನಾಭ ದೇವಾಲಯದಲ್ಲಿ ಪತ್ತೆ

ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನಲ್ಲಿರುವ ಪೆರ್ಡೂರಿನ ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ ಎಂದು ಪ...

ಬ್ಲಡ್ ಕ್ಯಾನ್ಸರ್ ರೋಗಿಗೆ ಸಾಯೀ ಮಾನಾ೯ಡ್ ಸೇವಾ ಸಂಘದಿಂದ ಧನ ಸಹಾಯ ಹಸ್ತಾಂತರ

ಮೂಡುಬಿದಿರೆ: ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್( ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 65ನೇ ಸೇವಾ ಯೋಜನೆಯನ್ನು ಪೆರ್ಲ ಬಜಕೂಡ್ಲು ನಿವಾಸಿ  ಕಾವ್ಯಶ್ರೀ ರೈ ಎಂಬವರ ಅರ...

ತೊಂಬಟ್ಟು-ಕಬ್ಬಿನಾಲೆ ಸಂಪರ್ಕ ಸೇತುವೆ ತುರ್ತು ನಿರ್ಮಾಣ ಮಾಡಲು ಸೂಕ್ತ ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾಧಿಕಾರಿಗೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ

ಉಡುಪಿ: ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆಯನ್ನು ತುರ್ತು ನಿರ್ಮಾಣ ಮಾಡುವ ಕುರಿತು ಕಾರ್ಯಸಾಮ...

ದಲಿತ ಕುಂದು ಕೊರತೆ ಸಭೆ: ಎಸ್‌ಸಿ-ಎಸ್‌ಟಿ ಜಾಗದ ಪಕ್ಕ ತ್ಯಾಜ್ಯ ಘಟಕಕ್ಕೆ ವಿರೋಧ

ಮಂಗಳೂರು: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಳತ್ತೂರು ಗ್ರಾಮದ ಎಸ್‌ಸಿ-ಎಸ್‌ಟಿ  ಜಾಗದ ಪಕ್ಕದಲ್ಲಿ ಮೂಲ್ಕಿ ಪ.ಪಂಚಾಯತ್ ತ್ಯಾಜ್ಯ ಘಟಕ ನಿರ್ಮಿಸಲು ತಯಾರಿ ನಡೆಯು...

ಅಭಿವೃದ್ಧಿ ಕಾರ್ಯಕ್ಕೆ ಸಿಗುತ್ತಿಲ್ಲ ಅನುದಾನ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಂಟ್ವಾಳ ತಾಲೂಕಿನ ರಾಯಿ ಗ್ರಾಮಪಂಚಾಯತ್ ಕಚೇರಿ ಮುಂಭಾಗ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ...